Your cart is empty now.
ಶಶಿಧರ ಹಾಲಾಡಿಯವರ ಮೊದಲ ಎರಡು ಕಾದಂಬರಿಗಳ ಕಥನ ಕೇಂದ್ರ ಅಖಿಲ ಭಾರತ (ಕಾದಂಬರಿ - 'ಕಾಲಕೋಶ') ಮತ್ತು ಬಯಲು ಸೀಮೆ (ಕಾದಂಬರಿ - 'ಅಜ್ಜಿ') ಆಗಿದ್ದವು. ಈ ಮೂರನೆಯ ಕಾದಂಬರಿಯ ('ನದಿ ದಾಟಿ ಬಂದವರು') ಕಥನ ಕೇಂದ್ರ ಕರಾವಳಿಯ ಒಳನಾಡಿನ ಹಳ್ಳಿಗಾಡು. ಕುವೆಂಪು ಅವರ ಮಲೆನಾಡು ಮತ್ತು ಕಾರಂತರ 'ಮರಳಿ ಮಣ್ಣಿಗೆ'ಯ ಕರಾವಳಿ ಈ ಎರಡು ಸೀಮೆಗಳ ನಡುವಿನ, ಕರಾವಳಿಯ ಒಳಭಾಗದ ಕಾಡು, ಗುಡ್ಡ, ಗದ್ದೆ, ಹೊಳೆಗಳ ದಟ್ಟ ಪರಿಸರದಲ್ಲಿ ಬದುಕಿದ್ದವರ ಬದುಕಿನೊಳಗೆ ಲೇಖಕರು ಈ ಕಾದಂಬರಿಯಲ್ಲಿ ನಮ್ಮನ್ನು ಕರೆದೊಯ್ಯುತ್ತಾರೆ.
• We deliver the books you order at beetlebookshop within 3-4 working days via india speed post .
Return of any defective / damage item should be done within 7 days from the date of the receipt of the shipment to our working office.