Free Shipping Above ₹500 | COD available

SAMVIDHANADA NERALALLI A BOOK SOCIAL-POLITICAL WRITINGS Sale -10%
Rs. 270.00Rs. 300.00
Vendor: BEETLE BOOK SHOP
Type: PRINTED BOOKS
Availability: 10 left in stock

ರಾಜ್ಯ ಸರ್ಕಾರದ ಸಚಿವರಾಗಿರುವ ಡಾ.ಎಚ್.ಸಿ.ಮಹದೇವಪ್ಪನವರ ಸಾಮಾಜಿಕ-ರಾಜಕೀಯ ಅಧ್ಯಯನ, ಆಲೋಚನೆ. ನಿಲುವುಗಳ ಬರಹ ರೂಪವೇ 'ಸಂವಿಧಾನದ ನೆರಳಲ್ಲಿ' ಕೃತಿಯಾಗಿ ಹೊರಬಂದಿದೆ.'ದೇಶದಲ್ಲಿ ಕೋಮುಶಕ್ತಿಗಳು ಪ್ರಜಾಪ್ರಭುತ್ವದ ಸತ್ವವನ್ನೇ ಕೊಲ್ಲುವ ಕೆಲಸ ಮಾಡುತ್ತಿರುವಾಗ ವಿಪಕ್ಷಗಳು ಹೇಗೆ ಸಂವಿಧಾನದ ಆಶಯಗಳ ಪರಿಮಿತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಬಹುದು ಎಂಬ ಅನುಕರಣಾ ಮಾದರಿಯನ್ನು ತಮ್ಮ ಬರಹಗಳ ಮೂಲಕ ನೀಡಿರುವ ಈ ಪುಸ್ತಕದ ವಿಚಾರಗಳನ್ನು ಕಾಂಗ್ರೆಸ್ ಆದಿಯಾಗಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟ ಎಲ್ಲ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಓದಿ ತಿಳಿದುಕೊಳ್ಳಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಿಯ ಬೆನ್ನುಡಿಯಲ್ಲಿ ಬರೆದಿದ್ದಾರೆ.

Guaranteed safe checkout

SAMVIDHANADA NERALALLI A BOOK SOCIAL-POLITICAL WRITINGS
- +

ರಾಜ್ಯ ಸರ್ಕಾರದ ಸಚಿವರಾಗಿರುವ ಡಾ.ಎಚ್.ಸಿ.ಮಹದೇವಪ್ಪನವರ ಸಾಮಾಜಿಕ-ರಾಜಕೀಯ ಅಧ್ಯಯನ, ಆಲೋಚನೆ. ನಿಲುವುಗಳ ಬರಹ ರೂಪವೇ 'ಸಂವಿಧಾನದ ನೆರಳಲ್ಲಿ' ಕೃತಿಯಾಗಿ ಹೊರಬಂದಿದೆ.'ದೇಶದಲ್ಲಿ ಕೋಮುಶಕ್ತಿಗಳು ಪ್ರಜಾಪ್ರಭುತ್ವದ ಸತ್ವವನ್ನೇ ಕೊಲ್ಲುವ ಕೆಲಸ ಮಾಡುತ್ತಿರುವಾಗ ವಿಪಕ್ಷಗಳು ಹೇಗೆ ಸಂವಿಧಾನದ ಆಶಯಗಳ ಪರಿಮಿತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಬಹುದು ಎಂಬ ಅನುಕರಣಾ ಮಾದರಿಯನ್ನು ತಮ್ಮ ಬರಹಗಳ ಮೂಲಕ ನೀಡಿರುವ ಈ ಪುಸ್ತಕದ ವಿಚಾರಗಳನ್ನು ಕಾಂಗ್ರೆಸ್ ಆದಿಯಾಗಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟ ಎಲ್ಲ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಓದಿ ತಿಳಿದುಕೊಳ್ಳಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಿಯ ಬೆನ್ನುಡಿಯಲ್ಲಿ ಬರೆದಿದ್ದಾರೆ.

• We deliver the books you order at beetlebookshop within 3-4 working days via india speed post .

Return of any defective / damage item should be done within 7 days from the date of the receipt of the shipment to our working office.