Odeda Manasu : Mano Vaijnanika Kadambari - 5 - Beetle Book Shop

S. Gangadharaiah's Indian Literature Collection: Best Books

Skip to results list

Active filters:

Availability
Price
to
The highest price is Rs. 440.00
Clear
More filters
Product type
8 items
Column grid
Column grid

Filter

Active filters:

Availability
Price
to
The highest price is Rs. 440.00
More filters
Product type

ಎಸ್. ಗಂಗಾಧರಯ್ಯ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾಕಳ್ಳಿಯವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಮತಿಘಟ್ಟದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅನೇಕ ಪ್ರಕಟಿತ ಕೃತಿಗಳು ಇಂದು ಕನ್ನಡ ಸಾಹಿತ್ಯ ಲೋಕಕ್ಕೆ ಸೇರ್ಪಡೆಯಾಗಿವೆ.  ನವಿಲ ನೆಲ, ಒಂದು ಉದ್ದನೆಯ ನೆರಳು, ಇವರ ಕಥಾ ಸಂಕಲನಗಳು. ’ಬಯಲ ಪರಿಮಳ’ ಎಂಬ ವ್ಯಕ್ತಿಚಿತ್ರ ಸಂಪುಟವನ್ನು ರಚಿಸಿದ್ದಾರೆ. ವೈಕಂ ಅವರ ಕಥೆಗಳು, ಲೋರ್ಕಾ ನಾಟಕ,- ಎರ್‍ಮಾ, ವಿವಿಧ ಲೇಖಕರ ಕತೆಗಳು, ದಾರಿಯೋ ಫೋ ನಾಟಕ, ಚಿಂಗೀಝ್ ಐತ್ಮತೋವ್ ಕಾದಂಬರಿ ಜಮೀಲಾ, ಇವುಗಳನ್ನು ಕನ್ನಡೀಕರಿಸಿದ್ದಾರೆ. ಕುವೆಂಪು ಭಾಷಾಭಾರತಿಗಾಗಿ ’ಆಫ್ರಿಕನ್ ಸಾಹಿತ್ಯವಾಚಿಕೆ’, ಮತ್ತು ಡಾ. ರಾಮಮನೋಹರ ಲೋಹಿಯಾ ಮತ್ತು ಜಗಜೀವನರಾಂ ಸಮಗ್ರ ಕೃತಿಗಳಿಗಾಗಿ ಲೇಖನಗಳ ಅನುವಾದವನ್ನು ಮಾಡಿದ್ದಾರೆ. ಇವರ ’ವೈಕಂ ಕಥೆಗಳು’ ಕೃತಿಗೆ 1996 ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಇವರಿಗೆ ಲಭಿಸಿದೆ.