ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು| ಶಂಕರನಾರಾಯಣ ರಾವ್ ಎನ್ ಪಿ | Beetle Bookshop

ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು|Swatantrya Gangeya Savira Toregalu

Rs. 562.00
बिक्री मूल्य  Rs. 562.00 नियमित मूल्य  Rs. 625.00
उत्पाद जानकारी पर जाएं
ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು| ಶಂಕರನಾರಾಯಣ ರಾವ್ ಎನ್ ಪಿ | Beetle Bookshop

ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು|Swatantrya Gangeya Savira Toregalu

Rs. 562.00
बिक्री मूल्य  Rs. 562.00 नियमित मूल्य  Rs. 625.00

विक्रेता: BEETLE BOOK SHOP

ಭಾರತೀಯವೆನಿಸುವ ರಾಷ್ಟ್ರೀಯ ಅಸ್ಮಿತೆಗೆ ಗಂಗೆ ಒಂದು ಸಂಕೇತ. ಭಾರತದ ಸ್ವಾತಂತ್ರ್ಯ ಗಂಗೆಯ ವೈಶಾಲ್ಯ, ಜಲಾಧಿಕ್ಯ, ಸ್ವಚ್ಛತೆಗೆ ಕೂಡುನದಿಗಳ ಕೊಡುಗೆ ಇವುಗಳ ಸಮೀಕ್ಷಣೆ ಇವೇ ಈ ಗ್ರಂಥದ ವಸ್ತು. ಪೂರ್ವರಂಗವಾಗಿ ಸ್ವಾತಂತ್ರ್ಯವನ್ನು ಹೇಗೆ ಕಳೆದುಕೊಂಡೆವು ಎಂಬುದೂ ವಿಮರ್ಶೆಗೆ ಒಳಗಾಗಿದೆ. ವಸಾಹತುಶಾಹಿ ಆಕ್ರಮಣದ ಪರಿಣಾಮವಾಗಿ ಭಾರತದ ಆರ್ಥಿಕ ಬೆನ್ನೆಲುಬು ಹೇಗೆ ಜರ್ಝರಿತಗೊಂಡಿತೆಂದು ತಿಳಿಯದೆ ಇಲ್ಲಿಯ ಸ್ವಾತಂತ್ರ್ಯ ಹೋರಾಟವನ್ನು ವ್ಯಾಖ್ಯಾನಿಸುವುದು ಅಸಮರ್ಪಕವಾದ ವಿಧಾನ. ಹುಟ್ಟಿಕೊಂಡ ಚಳುವಳಿಗಳ ವಿಶ್ಲೇಷಣೆಯನ್ನು ಪದರ ಪದರವಾಗಿ ಲೇಖಕರು ಬಿಡಿಸಿದ್ದಾರೆ. ನಮ್ಮ ದೇಶದ ಮಹಾರೋಗವಾದ ಜಾತೀಯತೆ, ಎಂತೆಂತಹ ಸಮಸ್ಯೆಗಲನ್ನು ಹುಟ್ಟಿಹಾಕಿದವು. ಸ್ವಾತಂತ್ರ್ಯ ಪಡೆಯಬೇಕೆಂಬ ಉತ್ಕಟ ಆಸೆ, ಛಲಗಳು ಮಾತ್ರ ಚೂರು ಚೂರು ಭಾರತದಲ್ಲೂ ಪ್ರಜ್ವಲಿಸಿದುವು. ತೊರೆಗಳು ಸೇರಿ ಮಹಾನದಿಯಾಯಿತು. ಈ ತರಹ ವಿಮರ್ಶೆ ಮತ್ತು ವ್ಯಾಖ್ಯಾನಗಳಿಂದ ಈ ಪುಸ್ತಕ ಬರೀ ಚರಿತ್ರೆಯಾಗದೆ, ಅದರ ಹಿಂದಿರುವ ಅಂಶಗಳನ್ನೂ ಅಳವಡಿಸಿಕೊಂಡಿರುವುದು ಸ್ವಾಗತಾರ್ಹ. ಎಲ್ಲೂ ಪೂರ್ವಗ್ರಹವಿಲ್ಲ, ಉದ್ವೇಗದ ಸೋಂಕಿಲ್ಲ. ಹಾಗಿದ್ದರೂ ತಣ್ಣಗೆ ತಟಸ್ಥವೆನಿಸದೆ ಬೆಚ್ಚಗೆ ಬಿಂಬಿಸುತ್ತದೆ. ಈ ಪುಸ್ತಕ ಇಂಥ ಬರವಣಿಗೆಗೆ ಒಂದು ಒಳ್ಳೆಯ ಮಾದರಿ. ಓದುತ್ತ ಹೋದಂತೆ ಲೇಖಕರ ಸಮಗ್ರ ಭಾರತೀಯ ದೃಷ್ಟಿ ಮೆಚ್ಚಿಗೆಯಾಗುತ್ತದೆ. ಈ ಕೃತಿ ಕಳೆದ ಐನೂರು ವರ್ಷಗಳ ಭಾರತದ ಇತಿಹಾಸದ ಅಧ್ಯಯನದ ಆಕರ ಗ್ರಂಥವಾಗಿ ಉಳಿಯುತ್ತದೆ.

अतिरिक्त जानकारी

विवरण

ಭಾರತೀಯವೆನಿಸುವ ರಾಷ್ಟ್ರೀಯ ಅಸ್ಮಿತೆಗೆ ಗಂಗೆ ಒಂದು ಸಂಕೇತ. ಭಾರತದ ಸ್ವಾತಂತ್ರ್ಯ ಗಂಗೆಯ ವೈಶಾಲ್ಯ, ಜಲಾಧಿಕ್ಯ, ಸ್ವಚ್ಛತೆಗೆ ಕೂಡುನದಿಗಳ ಕೊಡುಗೆ ಇವುಗಳ ಸಮೀಕ್ಷಣೆ ಇವೇ ಈ ಗ್ರಂಥದ ವಸ್ತು. ಪೂರ್ವರಂಗವಾಗಿ ಸ್ವಾತಂತ್ರ್ಯವನ್ನು ಹೇಗೆ ಕಳೆದುಕೊಂಡೆವು ಎಂಬುದೂ ವಿಮರ್ಶೆಗೆ ಒಳಗಾಗಿದೆ. ವಸಾಹತುಶಾಹಿ ಆಕ್ರಮಣದ ಪರಿಣಾಮವಾಗಿ ಭಾರತದ ಆರ್ಥಿಕ ಬೆನ್ನೆಲುಬು ಹೇಗೆ ಜರ್ಝರಿತಗೊಂಡಿತೆಂದು ತಿಳಿಯದೆ ಇಲ್ಲಿಯ ಸ್ವಾತಂತ್ರ್ಯ ಹೋರಾಟವನ್ನು ವ್ಯಾಖ್ಯಾನಿಸುವುದು ಅಸಮರ್ಪಕವಾದ ವಿಧಾನ. ಹುಟ್ಟಿಕೊಂಡ ಚಳುವಳಿಗಳ ವಿಶ್ಲೇಷಣೆಯನ್ನು ಪದರ ಪದರವಾಗಿ ಲೇಖಕರು ಬಿಡಿಸಿದ್ದಾರೆ. ನಮ್ಮ ದೇಶದ ಮಹಾರೋಗವಾದ ಜಾತೀಯತೆ, ಎಂತೆಂತಹ ಸಮಸ್ಯೆಗಲನ್ನು ಹುಟ್ಟಿಹಾಕಿದವು. ಸ್ವಾತಂತ್ರ್ಯ ಪಡೆಯಬೇಕೆಂಬ ಉತ್ಕಟ ಆಸೆ, ಛಲಗಳು ಮಾತ್ರ ಚೂರು ಚೂರು ಭಾರತದಲ್ಲೂ ಪ್ರಜ್ವಲಿಸಿದುವು. ತೊರೆಗಳು ಸೇರಿ ಮಹಾನದಿಯಾಯಿತು. ಈ ತರಹ ವಿಮರ್ಶೆ ಮತ್ತು ವ್ಯಾಖ್ಯಾನಗಳಿಂದ ಈ ಪುಸ್ತಕ ಬರೀ ಚರಿತ್ರೆಯಾಗದೆ, ಅದರ ಹಿಂದಿರುವ ಅಂಶಗಳನ್ನೂ ಅಳವಡಿಸಿಕೊಂಡಿರುವುದು ಸ್ವಾಗತಾರ್ಹ. ಎಲ್ಲೂ ಪೂರ್ವಗ್ರಹವಿಲ್ಲ, ಉದ್ವೇಗದ ಸೋಂಕಿಲ್ಲ. ಹಾಗಿದ್ದರೂ ತಣ್ಣಗೆ ತಟಸ್ಥವೆನಿಸದೆ ಬೆಚ್ಚಗೆ ಬಿಂಬಿಸುತ್ತದೆ. ಈ ಪುಸ್ತಕ ಇಂಥ ಬರವಣಿಗೆಗೆ ಒಂದು ಒಳ್ಳೆಯ ಮಾದರಿ. ಓದುತ್ತ ಹೋದಂತೆ ಲೇಖಕರ ಸಮಗ್ರ ಭಾರತೀಯ ದೃಷ್ಟಿ ಮೆಚ್ಚಿಗೆಯಾಗುತ್ತದೆ. ಈ ಕೃತಿ ಕಳೆದ ಐನೂರು ವರ್ಷಗಳ ಭಾರತದ ಇತಿಹಾಸದ ಅಧ್ಯಯನದ ಆಕರ ಗ್ರಂಥವಾಗಿ ಉಳಿಯುತ್ತದೆ.

शिपिंग नीति
शिपिंग नीति

हमारी शिपिंग नीति हमारे सभी ग्राहकों के लिए तेज़ और विश्वसनीय डिलीवरी सेवाओं को सुनिश्चित करने के लिए डिज़ाइन की गई है। हम आपकी ज़रूरतों को पूरा करने और आपके ऑर्डर की समय पर डिलीवरी की गारंटी देने वाले कुशल शिपिंग समाधान प्रदान करने का प्रयास करते हैं। निश्चिंत रहें कि हमने आपके खरीदारी के अनुभव को सहज और परेशानी मुक्त बनाने के लिए स्पष्ट शिपिंग नियम और शर्तें स्थापित की हैं।

डिलीवरी शर्तें

हमारी डिलीवरी शर्तें सरल और पारदर्शी हैं, जिसमें हमारी शिपिंग प्रक्रिया के बारे में आपको जानने के लिए आवश्यक सभी बातें बताई गई हैं। हम आपकी प्राथमिकताओं और आवश्यकताओं को पूरा करने के लिए विभिन्न डिलीवरी विकल्प प्रदान करते हैं। मानक शिपिंग से लेकर शीघ्र डिलीवरी तक, हमने आपको कवर कर लिया है। हम आपके ऑर्डर को तुरंत और अत्यंत सावधानी के साथ वितरित करने के लिए प्रतिबद्ध हैं।

शिपिंग जानकारी

विस्तृत शिपिंग जानकारी के लिए, कृपया हमारे शिपिंग पेज पर जाएं, जहाँ आप हमारी डिलीवरी सेवाओं के बारे में सभी आवश्यक विवरण पा सकते हैं। इसमें शिपिंग दरें, अनुमानित डिलीवरी समय और कोई अन्य प्रासंगिक जानकारी शामिल है। हम आपको अपने ऑर्डर को ट्रैक करने और एक सुचारू डिलीवरी प्रक्रिया सुनिश्चित करने में मदद करने के लिए अद्यतित शिपिंग जानकारी प्रदान करना चाहते हैं।

आपको यह भी पसंद आ सकता है