Allama Kathana - Beetle Book Shop

ಅಲ್ಲಮ ಕಥನ

Rs. 535.00
Sale price  Rs. 535.00 ಸಾಮಾನ್ಯ ಬೆಲೆ  Rs. 595.00
ಉತ್ಪನ್ನದ ಮಾಹಿತಿಗೆ ತೆರಳಿ
Allama Kathana - Beetle Book Shop

1 ವಿಮರ್ಶೆಗಳು

ಅಲ್ಲಮ ಕಥನ

Rs. 535.00
Sale price  Rs. 535.00 ಸಾಮಾನ್ಯ ಬೆಲೆ  Rs. 595.00

ಮಾರಾಟಗಾರರು : BEETLE BOOK SHOP

ಅಲ್ಲಮ ಪ್ರಭುರಾಯ ಆಕಾಶ, ಪ್ರಕಾಶ ಶರೀರಧಾರಿ, ಅವನ ಮಾತು ಜ್ಯೋತಿರ್ಲಿಂಗ, ಅವನು ನಡೆದಾಡಿದರೆ ಹೆಜ್ಜೆ ಮೂಡದ ದಾರಿ. ಅವನು ಭೂಲೋಕಕ್ಕೆ ಅವತರಿಸಿದ ಗುರು ಎಂಬ ಮಾತು ಸತ್ಯ

- ದ.ರಾ.ಬೇಂದ್ರೆ

ಜೀವನದ ಉನ್ನತೋನ್ನತ ಆದರ್ಶವನ್ನು, ಧರ್ಮದ ನಿತ್ಯ ನಿರ್ಮಲ ಸ್ವರೂಪವನ್ನು ಅರಸಿದವನು ಅಲ್ಲಮಪ್ರಭು. ಸೀಮಾತೀತವಾದದ್ದು ಅವನ ಧರ್ಮ. ಎಲ್ಲ ಧರ್ಮಮಾರ್ಗಗಳ ಆಧ್ಯಾತ್ಮಿಕ ಬೆಲೆಯನ್ನವನು ಅರಿತುಕೊಂಡಿದ್ದ. ಧರ್ಮಕ್ಕೆ ವಿಶಾಲವಾದ, ವಿಶ್ವತೋಮುಖವಾದ ಅರ್ಥವನ್ನು ಕೊಡುವುದಕ್ಕೆ ಅಲ್ಲಮ ತನ್ನ ಬಾಳನ್ನು ನಿವೇದಿಸಿದ.

- - ಅ.ನ.ಕೃಷ್ಣರಾಯ

ಕರ್ನಾಟಕದ ಮಹತ್ಸಾಧನೆಯ ಇತಿಹಾಸದಲ್ಲಿ ಅಲ್ಲಮನ ಹೆಸರು ದೊಡ್ಡದು. ವ್ಯಕ್ತಿತ್ವದ ಮಿತವಲಯವನ್ನು ಮೀರಿನಿಂತು ಯಾವ ಸಂಪ್ರದಾಯದ ಕಟ್ಟಿಗೂ ಸಿಕ್ಕದೆ. - ಮಾನವತೆಯು ಸಾಧಿಸಬಹುದಾದ ಅತ್ಯುನ್ನತ ನಿಲವನ್ನು ಸಹಜಸ್ಥಿತಿಯಾಗಿ ಅಳವಡಿಸಿಕೊಂಡು ಅದನ್ನು ಜಗತ್ಕಲ್ಯಾಣಕ್ಕಾಗಿ ಸಾರಿದವನು ಅಲ್ಲಮಪ್ರಭು.

–ಎಚ್. ತಿಪ್ಪೇರುದ್ರಸ್ವಾಮಿ

ಅಲ್ಲಮ ಅನಂತ ವಿಶ್ವದ ಅಧ್ಯಾತ್ಮ ಹೇಳಿದ. ಅದು ಇಲ್ಲವಾಗುವ ಪೂರ್ಣ ಬಯಲು. ವೇದಗಳನ್ನು ಓದಿದ ಬಳಿಕ ಹೆಜ್ಜೆ ಉಳಿಸಬಾರದು ಎಂಬ ಅರಿವು ಬರುತ್ತದಲ್ಲ? ಇಂಥದೊಂದು ಹೆಜ್ಜೆ ಉಳಿಸಲಾರದ ಬಟಾಬಯಲು. ಅವನು ಎಲ್ಲಿದ್ದಾನೆ ಎಂದರೆ ಎಲ್ಲಿಯೂ ಇಲ್ಲ. ಯಾಕೆಂದರೆ: ಆ ತತ್ವ ವಿಶ್ವತೋಮುಖ ಬಯಲು. ತನ್ನನ್ನು ಬಯಲು ಎಂದವ ಎಲ್ಲಿ ಇರುವುದಿಲ್ಲ ಹೇಳಿ? ನಾವು ಮುಟ್ಟಲಿಕ್ಕಿರುವುದು ಆ ಅನಂತವನ್ನು, ಅಲ್ಲಮ ಸೇರಿದ್ದು, ತೋರಿದ್ದು ಅನಂತವನ್ನೇ.

ವೀಣಾ ಬನ್ನಂಜೆ

ಹೆಚ್ಚುವರಿ ಮಾಹಿತಿ

ವಿವರಣೆ

ಅಲ್ಲಮ ಪ್ರಭುರಾಯ ಆಕಾಶ, ಪ್ರಕಾಶ ಶರೀರಧಾರಿ, ಅವನ ಮಾತು ಜ್ಯೋತಿರ್ಲಿಂಗ, ಅವನು ನಡೆದಾಡಿದರೆ ಹೆಜ್ಜೆ ಮೂಡದ ದಾರಿ. ಅವನು ಭೂಲೋಕಕ್ಕೆ ಅವತರಿಸಿದ ಗುರು ಎಂಬ ಮಾತು ಸತ್ಯ

- ದ.ರಾ.ಬೇಂದ್ರೆ

ಜೀವನದ ಉನ್ನತೋನ್ನತ ಆದರ್ಶವನ್ನು, ಧರ್ಮದ ನಿತ್ಯ ನಿರ್ಮಲ ಸ್ವರೂಪವನ್ನು ಅರಸಿದವನು ಅಲ್ಲಮಪ್ರಭು. ಸೀಮಾತೀತವಾದದ್ದು ಅವನ ಧರ್ಮ. ಎಲ್ಲ ಧರ್ಮಮಾರ್ಗಗಳ ಆಧ್ಯಾತ್ಮಿಕ ಬೆಲೆಯನ್ನವನು ಅರಿತುಕೊಂಡಿದ್ದ. ಧರ್ಮಕ್ಕೆ ವಿಶಾಲವಾದ, ವಿಶ್ವತೋಮುಖವಾದ ಅರ್ಥವನ್ನು ಕೊಡುವುದಕ್ಕೆ ಅಲ್ಲಮ ತನ್ನ ಬಾಳನ್ನು ನಿವೇದಿಸಿದ.

- - ಅ.ನ.ಕೃಷ್ಣರಾಯ

ಕರ್ನಾಟಕದ ಮಹತ್ಸಾಧನೆಯ ಇತಿಹಾಸದಲ್ಲಿ ಅಲ್ಲಮನ ಹೆಸರು ದೊಡ್ಡದು. ವ್ಯಕ್ತಿತ್ವದ ಮಿತವಲಯವನ್ನು ಮೀರಿನಿಂತು ಯಾವ ಸಂಪ್ರದಾಯದ ಕಟ್ಟಿಗೂ ಸಿಕ್ಕದೆ. - ಮಾನವತೆಯು ಸಾಧಿಸಬಹುದಾದ ಅತ್ಯುನ್ನತ ನಿಲವನ್ನು ಸಹಜಸ್ಥಿತಿಯಾಗಿ ಅಳವಡಿಸಿಕೊಂಡು ಅದನ್ನು ಜಗತ್ಕಲ್ಯಾಣಕ್ಕಾಗಿ ಸಾರಿದವನು ಅಲ್ಲಮಪ್ರಭು.

–ಎಚ್. ತಿಪ್ಪೇರುದ್ರಸ್ವಾಮಿ

ಅಲ್ಲಮ ಅನಂತ ವಿಶ್ವದ ಅಧ್ಯಾತ್ಮ ಹೇಳಿದ. ಅದು ಇಲ್ಲವಾಗುವ ಪೂರ್ಣ ಬಯಲು. ವೇದಗಳನ್ನು ಓದಿದ ಬಳಿಕ ಹೆಜ್ಜೆ ಉಳಿಸಬಾರದು ಎಂಬ ಅರಿವು ಬರುತ್ತದಲ್ಲ? ಇಂಥದೊಂದು ಹೆಜ್ಜೆ ಉಳಿಸಲಾರದ ಬಟಾಬಯಲು. ಅವನು ಎಲ್ಲಿದ್ದಾನೆ ಎಂದರೆ ಎಲ್ಲಿಯೂ ಇಲ್ಲ. ಯಾಕೆಂದರೆ: ಆ ತತ್ವ ವಿಶ್ವತೋಮುಖ ಬಯಲು. ತನ್ನನ್ನು ಬಯಲು ಎಂದವ ಎಲ್ಲಿ ಇರುವುದಿಲ್ಲ ಹೇಳಿ? ನಾವು ಮುಟ್ಟಲಿಕ್ಕಿರುವುದು ಆ ಅನಂತವನ್ನು, ಅಲ್ಲಮ ಸೇರಿದ್ದು, ತೋರಿದ್ದು ಅನಂತವನ್ನೇ.

ವೀಣಾ ಬನ್ನಂಜೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು