Baduka Gellisu Manave - Beetle Book Shop

ಬದುಕ ಗೆಲ್ಲಿಸು ಮನವೇ (ಬದುಕು ಬದಲಿಸಬಹುದು ಭಾಗ-5) | Baduka Gellisu Manave

Rs. 292.00
Sale price  Rs. 292.00 ಸಾಮಾನ್ಯ ಬೆಲೆ  Rs. 325.00
ಉತ್ಪನ್ನದ ಮಾಹಿತಿಗೆ ತೆರಳಿ
Baduka Gellisu Manave - Beetle Book Shop

ಬದುಕ ಗೆಲ್ಲಿಸು ಮನವೇ (ಬದುಕು ಬದಲಿಸಬಹುದು ಭಾಗ-5) | Baduka Gellisu Manave

Rs. 292.00
Sale price  Rs. 292.00 ಸಾಮಾನ್ಯ ಬೆಲೆ  Rs. 325.00

ಮಾರಾಟಗಾರರು : ನೇಮಿಚಂದ್ರ | Nemichandra

ಬದುಕು ಪ್ರೀತಿಯ ಈ ಸಂಕಲನ 'ಡಿಜಿಟಲ್ ವ್ಯಸನ'ದಿಂದ ಹೊರಕ್ಕೊಂದು ದಾರಿ ಕಾಣಿಸಿದೆ; ಬದುಕ ಗೆಲ್ಲುವ ಸಾಧ್ಯತೆಯನ್ನು ಬದುಕಿ ತೋರಿಸಿದವರ ಅನುಭವಸಾರವಿದೆ. ಸಾವು ಯಾವುದಕ್ಕೂ ಪರಿಹಾರವಲ್ಲ. ವ್ಯಕ್ತಿ ಸತ್ತರೂ ಸಮಸ್ಯೆಗಳು ಸಾಯುವುದಿಲ್ಲ, ಪರಿಹಾರದ ಹಾದಿ ಸರಳವಿದೆ, ಜೀವನ ಕೌಶಲದ ನಿಜಬದುಕಿನ ಭರವಸೆಯ ಕತೆಗಳು ಇಲ್ಲಿವೆ. * * ಕೃತಿಯ ಲೇಖಕಿ ನೇಮಿಚಂದ್ರ ಕತೆಗಾರ್ತಿಯಾಗಿ, ಅಂಕಣಕಾರ್ತಿಯಾಗಿ ಪರಿಚಿತರು. ಬರಹದಲ್ಲಿ ವಿಶಿಷ್ಟ ಶೈಲಿಯನ್ನು ರೂಢಿಸಿಕೊಂಡವರು. ಸಮಾಜದ ಬಗ್ಗೆ, ಮಾನಸಿಕ ಸ್ವಾಸ್ಥ್ಯದ ಬಗ್ಗೆ, ಮಹಿಳೆಯರ ಬಗ್ಗೆ ವಿಶೇಷ ಕಳಕಳಿ ಉಳ್ಳವರು. ಪ್ರವಾಸಾಸಕ್ತ ಸಾಹಸಿ. ಇವರ 'ಬದುಕು ಬದಲಿಸಬಹುದು', 'ಸಾವೇ, ಬರುವುದಿದ್ದರೆ ನಾಳೆ ಬಾ|', 'ಸೋಲೆಂಬುದು ಅಲ್ಪವಿರಾಮ', 'ಸಂತಸ, ನನ್ನೆದೆಯ ಹಾಡುಹಕ್ಕಿ', 'ಪೆರುವಿನ ಪವಿತ್ರ ಕಣಿವೆಯಲ್ಲಿ', 'ಯಾದ್ ವಶೇಮ್', 'ಭಾವೇಶ್ ಭಾಟಿಯಾ', 'ನೋವಿಗದ್ದಿದ ಕುಂಚ', 'ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು', 'ಮಹಿಳಾ ವಿಜ್ಞಾನಿಗಳು' ಮುಂತಾದ ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ. ವೃತ್ತಿಯಿಂದ ಇಂಜಿನಿಯರ್ ಆದ ಲೇಖಕಿ, 'ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್'ನಲ್ಲಿ ಚೀಫ್ ಡಿಸೈನರ್ ಮತ್ತು ಜೆನರಲ್ ಮ್ಯಾನೇಜರ್ ಹುದ್ದೆಗಳಲ್ಲಿ ದುಡಿದವರು. ನವಕರ್ನಾಟಕದ 'ವಿಶ್ವಮಾನ್ಯರು' ಮಾಲಿಕೆಯಲ್ಲಿ ಇವರ ಹಲವು ಕೃತಿಗಳು ಪ್ರಕಟವಾಗಿವೆ.

ಹೆಚ್ಚುವರಿ ಮಾಹಿತಿ

ವಿವರಣೆ

ಬದುಕು ಪ್ರೀತಿಯ ಈ ಸಂಕಲನ 'ಡಿಜಿಟಲ್ ವ್ಯಸನ'ದಿಂದ ಹೊರಕ್ಕೊಂದು ದಾರಿ ಕಾಣಿಸಿದೆ; ಬದುಕ ಗೆಲ್ಲುವ ಸಾಧ್ಯತೆಯನ್ನು ಬದುಕಿ ತೋರಿಸಿದವರ ಅನುಭವಸಾರವಿದೆ. ಸಾವು ಯಾವುದಕ್ಕೂ ಪರಿಹಾರವಲ್ಲ. ವ್ಯಕ್ತಿ ಸತ್ತರೂ ಸಮಸ್ಯೆಗಳು ಸಾಯುವುದಿಲ್ಲ, ಪರಿಹಾರದ ಹಾದಿ ಸರಳವಿದೆ, ಜೀವನ ಕೌಶಲದ ನಿಜಬದುಕಿನ ಭರವಸೆಯ ಕತೆಗಳು ಇಲ್ಲಿವೆ. * * ಕೃತಿಯ ಲೇಖಕಿ ನೇಮಿಚಂದ್ರ ಕತೆಗಾರ್ತಿಯಾಗಿ, ಅಂಕಣಕಾರ್ತಿಯಾಗಿ ಪರಿಚಿತರು. ಬರಹದಲ್ಲಿ ವಿಶಿಷ್ಟ ಶೈಲಿಯನ್ನು ರೂಢಿಸಿಕೊಂಡವರು. ಸಮಾಜದ ಬಗ್ಗೆ, ಮಾನಸಿಕ ಸ್ವಾಸ್ಥ್ಯದ ಬಗ್ಗೆ, ಮಹಿಳೆಯರ ಬಗ್ಗೆ ವಿಶೇಷ ಕಳಕಳಿ ಉಳ್ಳವರು. ಪ್ರವಾಸಾಸಕ್ತ ಸಾಹಸಿ. ಇವರ 'ಬದುಕು ಬದಲಿಸಬಹುದು', 'ಸಾವೇ, ಬರುವುದಿದ್ದರೆ ನಾಳೆ ಬಾ|', 'ಸೋಲೆಂಬುದು ಅಲ್ಪವಿರಾಮ', 'ಸಂತಸ, ನನ್ನೆದೆಯ ಹಾಡುಹಕ್ಕಿ', 'ಪೆರುವಿನ ಪವಿತ್ರ ಕಣಿವೆಯಲ್ಲಿ', 'ಯಾದ್ ವಶೇಮ್', 'ಭಾವೇಶ್ ಭಾಟಿಯಾ', 'ನೋವಿಗದ್ದಿದ ಕುಂಚ', 'ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು', 'ಮಹಿಳಾ ವಿಜ್ಞಾನಿಗಳು' ಮುಂತಾದ ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ. ವೃತ್ತಿಯಿಂದ ಇಂಜಿನಿಯರ್ ಆದ ಲೇಖಕಿ, 'ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್'ನಲ್ಲಿ ಚೀಫ್ ಡಿಸೈನರ್ ಮತ್ತು ಜೆನರಲ್ ಮ್ಯಾನೇಜರ್ ಹುದ್ದೆಗಳಲ್ಲಿ ದುಡಿದವರು. ನವಕರ್ನಾಟಕದ 'ವಿಶ್ವಮಾನ್ಯರು' ಮಾಲಿಕೆಯಲ್ಲಿ ಇವರ ಹಲವು ಕೃತಿಗಳು ಪ್ರಕಟವಾಗಿವೆ.

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು