Baduku Kattida Bagegalu - Beetle Book Shop

ಬದುಕು ಕಟ್ಟಿದ ಬಗೆಗಳು

Rs. 315.00
Sale price  Rs. 315.00 ಸಾಮಾನ್ಯ ಬೆಲೆ  Rs. 350.00
ಉತ್ಪನ್ನದ ಮಾಹಿತಿಗೆ ತೆರಳಿ
Baduku Kattida Bagegalu - Beetle Book Shop

ಬದುಕು ಕಟ್ಟಿದ ಬಗೆಗಳು

Rs. 315.00
Sale price  Rs. 315.00 ಸಾಮಾನ್ಯ ಬೆಲೆ  Rs. 350.00

ಮಾರಾಟಗಾರರು : BEETLE BOOK SHOP

ಕುಗ್ರಾಮ 'ಪುಣಜ'ದಲ್ಲಿ ಜನಿಸಿದ ಡಾ. ವಿವೇಕ ರೈ ಅವರ ಕಾರ್ಯ ವ್ಯಾಪ್ತಿ ಕರ್ನಾಟಕವನ್ನೂ ಮೀರಿ ಜರ್ಮನಿಯನ್ನೂ ಒಳಗೊಂಡಿದೆ. ಸರಳ ಸಜ್ಜನಿಕೆಯ ರೈ ಅವರು ಎರಡು ವಿಶ್ವವಿದ್ಯಾಲಯಗಳ ಕುಲಪತಿಗಳಾಗಿದ್ದರೂ ಇಂದಿಗೂ ಅದೇ ಸರಳತೆ ಸೌಜನ್ಯವನ್ನು ಉಳಿಸಿಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮತ್ತು ತುಳು ಅಕಾಡೆಮಿಯನ್ನು ಕಟ್ಟಿ ಬೆಳಸಿ ಅವುಗಳಿಗೊಂದು ಹೊಸ ರೂಪ ಕೊಟ್ಟಿದ್ದಾರೆ.
ಈ ಕೃತಿಯಲ್ಲಿ ಭಾಷೆ- ಸಾಹಿತ್ಯ-ಸಂಸ್ಕೃತಿ, ಅಗಲಿದವರ ನೆನವರಿಕೆ ಎಂಬ ಎರಡು ಭಾಗಗಳಲ್ಲಿ 39 ಅಪ್ರಕಟಿತ ಬರಹಗಳಿವೆ. ಈ ಬರಹಗಳಲ್ಲಿ ರೈಯವರ ಸಾಂಸ್ಕೃತಿಕ ಕಾಳಜಿ, ವಿನಯ ಎದ್ದು ತೋರುತ್ತದೆ. ದಕ್ಷಿಣ ಕನ್ನಡದ ಬಹುತೇಕ ವ್ಯಕ್ತಿಗಳು ಮೈಸೂರು ಭಾಗದವರಿಗೆ ಅಷ್ಟಾಗಿ ಪರಿಚಯವಿರುವುದಿಲ್ಲ. ಅಂತಹ ಧೀಮಂತ ವ್ಯಕ್ತಿತ್ವಗಳನ್ನು ಕುರಿತ ರೈಯವರ ಬರಹಗಳು ಅವರ ಬಗೆಗೆ ಗೌರವ ಬೆರಗನ್ನು ಉಂಟು ಮಾಡುತ್ತವೆ. ಅತ್ಯಂತ ಆಪ್ತ ಮತ್ತು ಹೃದಯಸ್ಪರ್ಶಿ ವ್ಯಕ್ತಿಚಿತ್ರಗಳಿವು. ಹಲವಾರು ಲೇಖನಗಳು ಕಥೆಯಂತೆ ಓದಿಸಿಕೊಂಡು ಹೋಗುತ್ತವೆ. ಪುಸ್ತಕವನ್ನು ಪೂರ್ತಿ ಓದಿ ಮುಗಿಸಿದಾಗ ದಕ್ಷಿಣ ಕನ್ನಡದ ಸಾಂಸ್ಕೃತಿಕ ಹಾಗೂ ಸಾಹಿತ್ಯ ಲೋಕವನ್ನೊಮ್ಮೆ ಸುತ್ತು ಹಾಕಿ ಬಂದಂತಾಗುತ್ತದೆ.
ಡಾ. ವಿವೇಕ ರೈ ಅವರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾಳಜಿಯ ಚಟುವಟಿಕೆಗಳು ಮುಂದಿನ
ಪೀಳಿಗೆಗೆ ಮಾರ್ಗದರ್ಶಕ
ವಾಗಿರುವಂತದ್ದು.
- ಪ್ರಕಾಶ್ ಕಂಬತ್ತಳ್ಳಿ

ಹೆಚ್ಚುವರಿ ಮಾಹಿತಿ

ವಿವರಣೆ
ಕುಗ್ರಾಮ 'ಪುಣಜ'ದಲ್ಲಿ ಜನಿಸಿದ ಡಾ. ವಿವೇಕ ರೈ ಅವರ ಕಾರ್ಯ ವ್ಯಾಪ್ತಿ ಕರ್ನಾಟಕವನ್ನೂ ಮೀರಿ ಜರ್ಮನಿಯನ್ನೂ ಒಳಗೊಂಡಿದೆ. ಸರಳ ಸಜ್ಜನಿಕೆಯ ರೈ ಅವರು ಎರಡು ವಿಶ್ವವಿದ್ಯಾಲಯಗಳ ಕುಲಪತಿಗಳಾಗಿದ್ದರೂ ಇಂದಿಗೂ ಅದೇ ಸರಳತೆ ಸೌಜನ್ಯವನ್ನು ಉಳಿಸಿಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮತ್ತು ತುಳು ಅಕಾಡೆಮಿಯನ್ನು ಕಟ್ಟಿ ಬೆಳಸಿ ಅವುಗಳಿಗೊಂದು ಹೊಸ ರೂಪ ಕೊಟ್ಟಿದ್ದಾರೆ.
ಈ ಕೃತಿಯಲ್ಲಿ ಭಾಷೆ- ಸಾಹಿತ್ಯ-ಸಂಸ್ಕೃತಿ, ಅಗಲಿದವರ ನೆನವರಿಕೆ ಎಂಬ ಎರಡು ಭಾಗಗಳಲ್ಲಿ 39 ಅಪ್ರಕಟಿತ ಬರಹಗಳಿವೆ. ಈ ಬರಹಗಳಲ್ಲಿ ರೈಯವರ ಸಾಂಸ್ಕೃತಿಕ ಕಾಳಜಿ, ವಿನಯ ಎದ್ದು ತೋರುತ್ತದೆ. ದಕ್ಷಿಣ ಕನ್ನಡದ ಬಹುತೇಕ ವ್ಯಕ್ತಿಗಳು ಮೈಸೂರು ಭಾಗದವರಿಗೆ ಅಷ್ಟಾಗಿ ಪರಿಚಯವಿರುವುದಿಲ್ಲ. ಅಂತಹ ಧೀಮಂತ ವ್ಯಕ್ತಿತ್ವಗಳನ್ನು ಕುರಿತ ರೈಯವರ ಬರಹಗಳು ಅವರ ಬಗೆಗೆ ಗೌರವ ಬೆರಗನ್ನು ಉಂಟು ಮಾಡುತ್ತವೆ. ಅತ್ಯಂತ ಆಪ್ತ ಮತ್ತು ಹೃದಯಸ್ಪರ್ಶಿ ವ್ಯಕ್ತಿಚಿತ್ರಗಳಿವು. ಹಲವಾರು ಲೇಖನಗಳು ಕಥೆಯಂತೆ ಓದಿಸಿಕೊಂಡು ಹೋಗುತ್ತವೆ. ಪುಸ್ತಕವನ್ನು ಪೂರ್ತಿ ಓದಿ ಮುಗಿಸಿದಾಗ ದಕ್ಷಿಣ ಕನ್ನಡದ ಸಾಂಸ್ಕೃತಿಕ ಹಾಗೂ ಸಾಹಿತ್ಯ ಲೋಕವನ್ನೊಮ್ಮೆ ಸುತ್ತು ಹಾಕಿ ಬಂದಂತಾಗುತ್ತದೆ.
ಡಾ. ವಿವೇಕ ರೈ ಅವರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾಳಜಿಯ ಚಟುವಟಿಕೆಗಳು ಮುಂದಿನ
ಪೀಳಿಗೆಗೆ ಮಾರ್ಗದರ್ಶಕ
ವಾಗಿರುವಂತದ್ದು.
- ಪ್ರಕಾಶ್ ಕಂಬತ್ತಳ್ಳಿ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು