ಹೆಚ್ಚುವರಿ ಮಾಹಿತಿ
ವಿವರಣೆ
ಬಸವಣ್ಣನವರು ಬ್ರಾಹ್ಮಣ್ಯದ ಶ್ರೇಷ್ಟತೆಯ ಕಲ್ಮಶವನ್ನು ಕಳೆದುಕೊಳ್ಳಲು ಮಾಡಿದ ಅನನ್ಯ ಪ್ರಯತ್ನ ಹಾಗು ತನ್ನನ್ನು ತಾನು ಅಪವರ್ಣೀಕರಣಗೊಳಿಸಿಕೊಳ್ಳಲು ಅವರಿಂದ "ಆನು ಹಾರುವನೆಂದರೆ ಕೂಡಲಸಂಗಯ್ಯ ನಗುವನಯ್ಯ..." ಅನ್ನಿಸಿದರೆ ವೈದಿಕರಿಂದ ತಿರಸ್ಕರಿಸಲ್ಪಟ್ಟು ಹೊಸ ಧರ್ಮಕ್ಕೆ ಸೇರಿದವನು ಎಂಬ ಹೆಮ್ಮೆಯ ಅಭಿವ್ಯಕ್ತಿಗೆ "ಮಾದಾರ ಚೆನ್ನಯ್ಯನ ಮಗ ನಾನು..." ಎಂದನ್ನಿಸಿ ತನ್ನ ಹೊಸ ಧರ್ಮವನ್ನು ಪವಿತ್ರೀಕರಿಸಿಕೊಳ್ಳುವ ಪ್ರಾಮಾಣಿಕ ಹಾಗು ಆತ್ಮವಿಮರ್ಶಕ ನಡೆಯನ್ನು ಲೇಖಕರು ಜೀವಂತವಾಗಿ ಕಟ್ಟಿಕೊಟ್ಟಿದ್ದಾರೆ.
ಬಸವಣ್ಣನವರನ್ನು ವಿಮರ್ಶಿಸುವ ಕೆಲಸ ಅಷ್ಟು ಸುಲಭ ಹಾಗು ಸರಳವಾದದ್ದಲ್ಲ. ಕನ್ನಡ ಸಾಹಿತ್ಯ ಲೋಕವನ್ನು ಬಸವಣ್ಣ ಆವರಿಸಿದಷ್ಟು ಮತ್ತಾರೂ ಆವರಿಸಿಲ್ಲ ಎಂದರೆ ತಪ್ಪಾಗಲಾರದು. ಒಟ್ಟಾರೆ ಸಂಪಾದಕರಾದ ಡಾ. ಅಮರೇಶ ನುಡಗೋಣಿ ಹಾಗು ಡಾ.ನಂದೀಶ್ವರ ದಂಡೆ ಅವರ ಈ ಪ್ರಯತ್ನ ಅನನ್ಯವಾದದ್ದು.
~ ಡಾ. ಜೆ ಎಸ್ ಪಾಟೀಲ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್ನಿಂದ ಎಕ್ಸ್ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.