Bharathakalpa - Beetle Book Shop

ಭಾರತಕಲ್ಪ

Rs. 355.00
Sale price  Rs. 355.00 ಸಾಮಾನ್ಯ ಬೆಲೆ  Rs. 395.00
ಉತ್ಪನ್ನದ ಮಾಹಿತಿಗೆ ತೆರಳಿ
Bharathakalpa - Beetle Book Shop

ಭಾರತಕಲ್ಪ

Rs. 355.00
Sale price  Rs. 355.00 ಸಾಮಾನ್ಯ ಬೆಲೆ  Rs. 395.00

ಮಾರಾಟಗಾರರು : BEETLE BOOK SHOP

ಕಾದಂಬರಿಯಲ್ಲಿ ಭರತನದು ಅನನ್ಯ ವ್ಯಕ್ತಿತ್ವ, ಆತ ಏಕಕಾಲಕ್ಕೆ ಸ್ತ್ರೀ ಮತ್ತು ಪುರುಷ ಇಬ್ಬರ ಲೋಕದೊಳಗೂ ಸಲೀಸಾಗಿ ಸಂವಹನ ಮಾಡಬಲ್ಲ ಕುಶಲಿ (ಶಿವರಾಮ ಕಾರಂತರ ಸರಸಮ್ಮನ ಸಮಾಧಿ ಕಾದಂಬರಿಯ ಚಂದ್ರಪ್ಪನಂತಹ ವ್ಯಕ್ತಿತ್ವ). ಈ ಎರಡೂ ಲೋಕಗಳು ಪರಸ್ಪರ ಹತ್ತಿರದಲ್ಲೇ ಬದುಕಿದ್ದರೂ ಒಂದು ಇನ್ನೊಂದಕ್ಕೆ ಅನ್ಯವಾಗಿ ಉಳಿದಿರುವುದು ಜೀವನದ ಚೋದ್ಯ. ಹೀಗೆ ಸಮಾನಾಂತರವಾಗಿ ಆದರೆ ಸ್ವಾಯತ್ತವಾಗಿ ಉಳಿದ ಈ ಲೋಕಗಳೊಳಗೆ ಸಲೀಸಾಗಿ ಪ್ರವೇಶಿಸಲು ಯಾರಿಗೇ ಆಗಲಿ ವಿಶಿಷ್ಟವಾದ ಕೌಶಲ್ಯವು ಅಗತ್ಯ. ಅದು ಭರತನಿಗೆ ದಕ್ಕಿದ್ದು ಕೂಡ ತುಂಬಾ ಸಾಂಕೇತಿಕವಾಗಿ, ಆದರೆ ಸಹಜವಾಗಿ! ಅಜ್ಜಿಯ ಮನೆಯ ಹೆಣ್ಣಾಳಿಕೆಯನ್ನು ಎಳವೆಯಿಂದಲೇ ಕಂಡ ಭರತನು ಬೆಳೆದಂತೆ ತಂದೆ ಮನೆಯ ಗಂಡಾಳಿಕೆಯನ್ನೂ ಎದುರುಗೊಂಡ ಎರಡರ ಅನುಕೂಲ-ಅನನುಕೂಲ, ಸಾಧನೆ-ಸಾಧ್ಯತೆ, ಸಾರ್ಥಕತೆ-ನಿರರ್ಥಕತೆಗಳು ಭರತನಿಗೆ ಅಂಗೈನೆಲ್ಲಿಯಂತೆ ದೃಗ್ಗೋಚರ. ಆದುದರಿಂದಲೇ ಆತನಿಗೆ ಮಾಂಡವಿ, ಶ್ರುತಕೀರ್ತಿ, ಊರ್ಮಿಳೆ, ಕೌಸಲ್ಯ, ಸುಮಿತ್ರೆ ಮತ್ತು ತಾಯಿ ಕೈಕೆಯೊಂದಿಗೆ ಸಂವಹನ ಸಾಧ್ಯವಾದಂತೆ ವಸಿಷ್ಠ, ಜಾಬಾಲಿ ಮುಂತಾದ ಮುನಿಗಳು, ಮಂತ್ರಿಗಳು, ಸೈನಿಕರು, ಪ್ರಜೆಗಳು ಹೀಗೆ ಎಲ್ಲರೊಡನೆಯೂ ಸಂವಹನ ಸಾಧ್ಯವಾಗಿದೆ; ಅವರೆಲ್ಲರ ಕನಸು-ಚಿಂತನೆ-ಲೋಕಗ್ರಹಿಕೆಗಳ ವಿನ್ಯಾಸ ಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗಿದೆ. ಕೈಕೆಗೆ ಇದು ಸಾಧ್ಯವಾಗದೇ ಇದ್ದುದೆ ಅವಳೆಲ್ಲ ದುರಂತಗಳ ಮೂಲ ಎಂಬ ನಿಲುವು, ಗಂಡಾಳಿಕೆಯ ಪ್ರತಿಷ್ಠೆಯ ನಿರರ್ಥಕತೆಯ ತಥ್ಯವು ಕಾದಂಬರಿಯಲ್ಲಿ ಸೂಚಿತವಾಗಿದೆ.

ಹೆಚ್ಚುವರಿ ಮಾಹಿತಿ

ವಿವರಣೆ
ಕಾದಂಬರಿಯಲ್ಲಿ ಭರತನದು ಅನನ್ಯ ವ್ಯಕ್ತಿತ್ವ, ಆತ ಏಕಕಾಲಕ್ಕೆ ಸ್ತ್ರೀ ಮತ್ತು ಪುರುಷ ಇಬ್ಬರ ಲೋಕದೊಳಗೂ ಸಲೀಸಾಗಿ ಸಂವಹನ ಮಾಡಬಲ್ಲ ಕುಶಲಿ (ಶಿವರಾಮ ಕಾರಂತರ ಸರಸಮ್ಮನ ಸಮಾಧಿ ಕಾದಂಬರಿಯ ಚಂದ್ರಪ್ಪನಂತಹ ವ್ಯಕ್ತಿತ್ವ). ಈ ಎರಡೂ ಲೋಕಗಳು ಪರಸ್ಪರ ಹತ್ತಿರದಲ್ಲೇ ಬದುಕಿದ್ದರೂ ಒಂದು ಇನ್ನೊಂದಕ್ಕೆ ಅನ್ಯವಾಗಿ ಉಳಿದಿರುವುದು ಜೀವನದ ಚೋದ್ಯ. ಹೀಗೆ ಸಮಾನಾಂತರವಾಗಿ ಆದರೆ ಸ್ವಾಯತ್ತವಾಗಿ ಉಳಿದ ಈ ಲೋಕಗಳೊಳಗೆ ಸಲೀಸಾಗಿ ಪ್ರವೇಶಿಸಲು ಯಾರಿಗೇ ಆಗಲಿ ವಿಶಿಷ್ಟವಾದ ಕೌಶಲ್ಯವು ಅಗತ್ಯ. ಅದು ಭರತನಿಗೆ ದಕ್ಕಿದ್ದು ಕೂಡ ತುಂಬಾ ಸಾಂಕೇತಿಕವಾಗಿ, ಆದರೆ ಸಹಜವಾಗಿ! ಅಜ್ಜಿಯ ಮನೆಯ ಹೆಣ್ಣಾಳಿಕೆಯನ್ನು ಎಳವೆಯಿಂದಲೇ ಕಂಡ ಭರತನು ಬೆಳೆದಂತೆ ತಂದೆ ಮನೆಯ ಗಂಡಾಳಿಕೆಯನ್ನೂ ಎದುರುಗೊಂಡ ಎರಡರ ಅನುಕೂಲ-ಅನನುಕೂಲ, ಸಾಧನೆ-ಸಾಧ್ಯತೆ, ಸಾರ್ಥಕತೆ-ನಿರರ್ಥಕತೆಗಳು ಭರತನಿಗೆ ಅಂಗೈನೆಲ್ಲಿಯಂತೆ ದೃಗ್ಗೋಚರ. ಆದುದರಿಂದಲೇ ಆತನಿಗೆ ಮಾಂಡವಿ, ಶ್ರುತಕೀರ್ತಿ, ಊರ್ಮಿಳೆ, ಕೌಸಲ್ಯ, ಸುಮಿತ್ರೆ ಮತ್ತು ತಾಯಿ ಕೈಕೆಯೊಂದಿಗೆ ಸಂವಹನ ಸಾಧ್ಯವಾದಂತೆ ವಸಿಷ್ಠ, ಜಾಬಾಲಿ ಮುಂತಾದ ಮುನಿಗಳು, ಮಂತ್ರಿಗಳು, ಸೈನಿಕರು, ಪ್ರಜೆಗಳು ಹೀಗೆ ಎಲ್ಲರೊಡನೆಯೂ ಸಂವಹನ ಸಾಧ್ಯವಾಗಿದೆ; ಅವರೆಲ್ಲರ ಕನಸು-ಚಿಂತನೆ-ಲೋಕಗ್ರಹಿಕೆಗಳ ವಿನ್ಯಾಸ ಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗಿದೆ. ಕೈಕೆಗೆ ಇದು ಸಾಧ್ಯವಾಗದೇ ಇದ್ದುದೆ ಅವಳೆಲ್ಲ ದುರಂತಗಳ ಮೂಲ ಎಂಬ ನಿಲುವು, ಗಂಡಾಳಿಕೆಯ ಪ್ರತಿಷ್ಠೆಯ ನಿರರ್ಥಕತೆಯ ತಥ್ಯವು ಕಾದಂಬರಿಯಲ್ಲಿ ಸೂಚಿತವಾಗಿದೆ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು