Bidiru nīn'yārigalladavaḷu (śrīmati mōṭam'ma avara ātmakathana) - Beetle Book Shop

ಬಿದಿರು ನಾನ್ಯಾರಿಗಲ್ಲದವಳು (ಮೋಟಮ್ಮ ಅವರ ಆತ್ಮಕಥೆ) | Bidiru Nanyarigalladavalu

Rs. 405.00
Sale price  Rs. 405.00 ಸಾಮಾನ್ಯ ಬೆಲೆ  Rs. 450.00
ಉತ್ಪನ್ನದ ಮಾಹಿತಿಗೆ ತೆರಳಿ
Bidiru nīn'yārigalladavaḷu (śrīmati mōṭam'ma avara ātmakathana) - Beetle Book Shop

ಬಿದಿರು ನಾನ್ಯಾರಿಗಲ್ಲದವಳು (ಮೋಟಮ್ಮ ಅವರ ಆತ್ಮಕಥೆ) | Bidiru Nanyarigalladavalu

Rs. 405.00
Sale price  Rs. 405.00 ಸಾಮಾನ್ಯ ಬೆಲೆ  Rs. 450.00

ಮಾರಾಟಗಾರರು : BEETLE BOOK SHOP

ಮಹಿಳೆಯರಿಗೆ ಸ್ಫೂರ್ತಿಯ ಚಿಲುಮೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮ ಪಂಚಾಯಿತಿಯ ಕೆಸವೊಳಲು ಎಂಬ ಸಣ್ಣ ಗ್ರಾಮದಿಂದ ಬಂದ ಮೋಟಮ್ಮನವರು ರಾಜ್ಯ ಮತ್ತು ರಾಷ್ಟ್ರ ರಾಜಧಾನಿಗಳಲ್ಲೂ ತಮ್ಮ ಸಾಧನೆಯ ಮುದ್ರೆ ಒತ್ತಿರುವುದು ಸಾಮಾನ್ಯ ಸಂಗತಿ ಅಲ್ಲ. ಪಕ್ಷದ ತಳಮಟ್ಟದಿಂದ ಬಂದು ಮಂತ್ರಿಯಾಗಿ, ವಿರೋಧ ಪಕ್ಷದ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪಕ್ಷದ ಎಲ್ಲಾ ಹಿರಿಯರ ಮನಸ್ಸು ಗೆದ್ದ ಗಟ್ಟಿಗಿತ್ತಿ ಅವರು. ರಾಜಕೀಯ ಸ್ಥಾನಮಾನಗಳ ಏರಿಳತವಾದರೂ ನಂಬಿದ ತತ್ವ- ಸಿದ್ಧಾಂತವನ್ನು ಮರೆಯದ ಪ್ರಬುದ್ಧ ರಾಜಕಾರಣಿ.
ಬಿದಿರು ಒಂದು ದಿನ ಬ್ರಹ್ಮನಿಗೆ ಬೇಸರದಿಂದ ಕೇಳಿತಂತೆ, ಬೇಕಿತ್ತೇ ಈ ನಿನ್ನ ಸೃಷ್ಟಿಯೊಳಗೆ ನನ್ನದೊಂದು ಪಾತ್ರ? ಹೂವಿಲ್ಲ, ಹಣ್ಣಿಲ್ಲ, ದಣಿದು ಬಂದವರಿಗೆ ನೆರಳು ನೀಡಲೂ ಆಗುವುದಿಲ್ಲ.
ಬ್ರಹ್ಮ ನುಡಿದನಂತೆ- “ಯಾಕೆ ಸಾಧ್ಯವಿಲ್ಲ? ಮನಸ್ಸು ಮಾಡಿ ನೋಡು”, ಬಿದಿರು ಹಠ ಹಿಡಿದು ಬೆಳೆಯಿತಂತೆ. ಕೃಷ್ಣನ ಕೈಯಲ್ಲಿ ಕೊಳಲಾಯಿತು, ಮಕ್ಕಳ ತೂಗುವ ತೊಟ್ಟಿಲಾಯಿತು. ಸುಮಂಗಲಿಯರ ಬಾಗಿನಕ್ಕೆ ಮೊರವಾಯಿತು. ಬಡವರ ಗುಡಿಸಲಿಗೆ ನೆರಳು ನೀಡಲು ಗಳವಾಯಿತು, ಬಿದಿರಿನ ಬುಟ್ಟಿಯಾಯಿತು, ಆರೋಗ್ಯಕ್ಕೆ ಔಷಧಿಯಾಯಿತು, ಮೋಕ್ಷದ ದಾರಿಯಲ್ಲಿ- ಅಂತಿಮ ಯಾತ್ರೆಯಲ್ಲಿ ನೆರವಾಯಿತು. ಬಿದಿರು ಎಲ್ಲರಿಗೂ ಬೇಕಾಯಿತು. ನನ್ನಿಂದ ಆಗದು ಎಂದು ಕೈಚೆಲ್ಲದಿರು. ಮನಸ್ಸು ಮಾಡಿದರೆ ಯಾವ ಸಾಧನೆಯನ್ನೂ ಸಹ ಮಾಡಬಹುದು ಎಂದು ಲೋಕಕ್ಕೆ ಸಾರಿತು. ಹಾಗೆಯೇ ಮೋಟಮ್ಮನವರು ಮಹಿಳೆಯರಿಗೆ ಸ್ಫೂರ್ತಿಯ ಚಿಲುಮೆ, ಭರವಸೆಯ ಬೆಳಕು, ಮಾರ್ಗದರ್ಶಿ.
-ಎಸ್.ಎಂ. ಕೃಷ್ಣ
(ಬೆನ್ನುಡಿಯಿಂದ)

ಹೆಚ್ಚುವರಿ ಮಾಹಿತಿ

ವಿವರಣೆ
ಮಹಿಳೆಯರಿಗೆ ಸ್ಫೂರ್ತಿಯ ಚಿಲುಮೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮ ಪಂಚಾಯಿತಿಯ ಕೆಸವೊಳಲು ಎಂಬ ಸಣ್ಣ ಗ್ರಾಮದಿಂದ ಬಂದ ಮೋಟಮ್ಮನವರು ರಾಜ್ಯ ಮತ್ತು ರಾಷ್ಟ್ರ ರಾಜಧಾನಿಗಳಲ್ಲೂ ತಮ್ಮ ಸಾಧನೆಯ ಮುದ್ರೆ ಒತ್ತಿರುವುದು ಸಾಮಾನ್ಯ ಸಂಗತಿ ಅಲ್ಲ. ಪಕ್ಷದ ತಳಮಟ್ಟದಿಂದ ಬಂದು ಮಂತ್ರಿಯಾಗಿ, ವಿರೋಧ ಪಕ್ಷದ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪಕ್ಷದ ಎಲ್ಲಾ ಹಿರಿಯರ ಮನಸ್ಸು ಗೆದ್ದ ಗಟ್ಟಿಗಿತ್ತಿ ಅವರು. ರಾಜಕೀಯ ಸ್ಥಾನಮಾನಗಳ ಏರಿಳತವಾದರೂ ನಂಬಿದ ತತ್ವ- ಸಿದ್ಧಾಂತವನ್ನು ಮರೆಯದ ಪ್ರಬುದ್ಧ ರಾಜಕಾರಣಿ.
ಬಿದಿರು ಒಂದು ದಿನ ಬ್ರಹ್ಮನಿಗೆ ಬೇಸರದಿಂದ ಕೇಳಿತಂತೆ, ಬೇಕಿತ್ತೇ ಈ ನಿನ್ನ ಸೃಷ್ಟಿಯೊಳಗೆ ನನ್ನದೊಂದು ಪಾತ್ರ? ಹೂವಿಲ್ಲ, ಹಣ್ಣಿಲ್ಲ, ದಣಿದು ಬಂದವರಿಗೆ ನೆರಳು ನೀಡಲೂ ಆಗುವುದಿಲ್ಲ.
ಬ್ರಹ್ಮ ನುಡಿದನಂತೆ- “ಯಾಕೆ ಸಾಧ್ಯವಿಲ್ಲ? ಮನಸ್ಸು ಮಾಡಿ ನೋಡು”, ಬಿದಿರು ಹಠ ಹಿಡಿದು ಬೆಳೆಯಿತಂತೆ. ಕೃಷ್ಣನ ಕೈಯಲ್ಲಿ ಕೊಳಲಾಯಿತು, ಮಕ್ಕಳ ತೂಗುವ ತೊಟ್ಟಿಲಾಯಿತು. ಸುಮಂಗಲಿಯರ ಬಾಗಿನಕ್ಕೆ ಮೊರವಾಯಿತು. ಬಡವರ ಗುಡಿಸಲಿಗೆ ನೆರಳು ನೀಡಲು ಗಳವಾಯಿತು, ಬಿದಿರಿನ ಬುಟ್ಟಿಯಾಯಿತು, ಆರೋಗ್ಯಕ್ಕೆ ಔಷಧಿಯಾಯಿತು, ಮೋಕ್ಷದ ದಾರಿಯಲ್ಲಿ- ಅಂತಿಮ ಯಾತ್ರೆಯಲ್ಲಿ ನೆರವಾಯಿತು. ಬಿದಿರು ಎಲ್ಲರಿಗೂ ಬೇಕಾಯಿತು. ನನ್ನಿಂದ ಆಗದು ಎಂದು ಕೈಚೆಲ್ಲದಿರು. ಮನಸ್ಸು ಮಾಡಿದರೆ ಯಾವ ಸಾಧನೆಯನ್ನೂ ಸಹ ಮಾಡಬಹುದು ಎಂದು ಲೋಕಕ್ಕೆ ಸಾರಿತು. ಹಾಗೆಯೇ ಮೋಟಮ್ಮನವರು ಮಹಿಳೆಯರಿಗೆ ಸ್ಫೂರ್ತಿಯ ಚಿಲುಮೆ, ಭರವಸೆಯ ಬೆಳಕು, ಮಾರ್ಗದರ್ಶಿ.
-ಎಸ್.ಎಂ. ಕೃಷ್ಣ
(ಬೆನ್ನುಡಿಯಿಂದ)
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು