Champaranya Satyagraha - Beetle Book Shop

ಚಂಪಾರಣ್ಯ ಸತ್ಯಾಗ್ರಹ

Rs. 175.00
Sale price  Rs. 175.00 ಸಾಮಾನ್ಯ ಬೆಲೆ  Rs. 195.00
ಉತ್ಪನ್ನದ ಮಾಹಿತಿಗೆ ತೆರಳಿ
Champaranya Satyagraha - Beetle Book Shop

ಚಂಪಾರಣ್ಯ ಸತ್ಯಾಗ್ರಹ

Rs. 175.00
Sale price  Rs. 175.00 ಸಾಮಾನ್ಯ ಬೆಲೆ  Rs. 195.00

ಮಾರಾಟಗಾರರು : BEETLE BOOK SHOP

ನೀಲಿ ಬೆಳೆಯ ಮಧ್ಯೆ ಗಾಂಧೀಜಿಗೆ ಸಿಕ್ಕ ನೀಲನಕ್ಷೆ ಗಾಂಧೀಜಿ ಎಂಬ ಮಹಾನ್ ಚೇತನ ಮೊಗ್ಗಾಗಿ ಮೂಡಿದ್ದು ದಕ್ಷಿಣ ಆಫ್ರಿಕದಲ್ಲಾದರೂ ಅದು ಹೂವಾಗಿ ಅರಳಿದ್ದು ಬಿಹಾರದ ಚಂಪಾರಣ್ಯದಲ್ಲಿ. ಅಂದಿನ ಕಾಲದ ಇತರ ನೇತಾರರ ದೃಷ್ಟಿಯೆಲ್ಲ ಬ್ರಿಟಿಷ್ ರಾಜಸತ್ತೆಯನ್ನು ಮಣಿಸುವ ಕಡೆ ಇತ್ತು. ಗಾಂಧೀಜಿ ಚಂಪಾರಣ್ಯಕ್ಕೆ ಕಾಲಿಟ್ಟಾಗಲೇ ಅವರಿಗೆ ನಿಜವಾದ ಭಾರತದ ಸ್ಪಷ್ಟ ಚಿತ್ರಣ ಸಿಕ್ಕಿತು. ಇಲ್ಲಿನ ರೈತರ ಮತ್ತು ತಳಸಮುದಾಯದ ಅಜ್ಞಾನ, ಶೋಷಣೆ ಮತ್ತು ದಯನೀಯ ಬದುಕಿಗೆ ಬ್ರಿಟಿಷರಷ್ಟೇ ಅಲ್ಲ, ಸ್ಥಳೀಯ ಕುಲೀನರೂ ಕಾರಣವೆಂಬುದು ಅರಿವಿಗೆ ಬರುತ್ತಲೇ ಗಾಂಧೀಜಿಯವರ ಮನೋಭೂಮಿಕೆ ಬದಲಾಯಿತು. ಬ್ರಿಟಿಷ ರೊಂದಿಗೆ ಮುಖಾಮುಖಿ ಆಗಲೆಂದು ಬಂದ ಮಹಾತ್ಮನ ಆದ್ಯತೆಯೇ ಬದಲಾಯಿತು. ರಾಜಕೀಯ ಸ್ವಾತಂತ್ರ್ಯಕ್ಕೆ ಹೋರಾಡುವಷ್ಟೇ ತನ್ಮಯತೆ ಜನಸಾಮಾನ್ಯರನ್ನು ಅವರಿದ್ದ ಕತ್ತಲ ಕೂಪದಿಂದ ಮೇಲೆತ್ತಲಿಕ್ಕೂ ಬೇಕೆಂಬುದು ಅವರ ಅರಿವಿಗೆ ಬಂತು. ಅದು ಅವರ ಮುಂದಿನ ೩೦ ವರ್ಷಗಳ ನಡೆಯನ್ನು ರೂಪಿಸಿತು. ಅಂಥ ಹೊಸ ಗಾಂಧೀಜಿಯ ಉದಯಕ್ಕೆ ಕಾರಣವಾದ ಚಂಪಾರಣ್ಯ ಸತ್ಯಾಗ್ರಹದ ವಿಸ್ತ್ರತ ಚಿತ್ರಣವನ್ನು ಡಾ. ಎನ್. ಜಗದೀಶ ಕೊಪ್ಪ ಅವರು ಇಲ್ಲಿ ಬಿಡಿಸಿಟ್ಟಿದ್ದಾರೆ. ಈಗಾಗಲೇ ಗಾಂಧೀಜಿಯವರ ಬಗ್ಗೆ ಆರು ಕೃತಿಗಳನ್ನು ರಚಿಸಿದ ಇವರು ಈ ಕೃತಿಯ ಮೂಲಕ ಮಹಾತ್ಮನನ್ನು ನಮಗೆ ಇನ್ನಷ್ಟು ಹತ್ತಿರಕ್ಕೆ ತಂದಿದ್ದಾರೆ. ಗಾಂಧೀಜಿಯನ್ನು ಹೀಯಾಳಿಸುವವರನ್ನು 'ಮಾನಸಿಕ ಅಸ್ವಸ್ಥರು' ಎಂದು ಸಾತ್ವಿಕ ಕೋಪದಿಂದ ಹೀಗಳೆಯುತ್ತಲೇ ಲೇಖಕರು ನೀಲಿ ತೋಟದಲ್ಲಿ ಗಾಂಧೀಜಿಯೆಂಬ ಹೂ ಅರಳಿದ ಪರಿಯನ್ನು ಇಂದಿನ ಯುವ ಪೀಳಿಗೆಗೆ ತೋರಿಸಲು ತೋಳೇರಿಸಿದ್ದಾರೆ. ನಾಗೇಶ ಹೆಗಡೆ

ಹೆಚ್ಚುವರಿ ಮಾಹಿತಿ

ವಿವರಣೆ

ನೀಲಿ ಬೆಳೆಯ ಮಧ್ಯೆ ಗಾಂಧೀಜಿಗೆ ಸಿಕ್ಕ ನೀಲನಕ್ಷೆ ಗಾಂಧೀಜಿ ಎಂಬ ಮಹಾನ್ ಚೇತನ ಮೊಗ್ಗಾಗಿ ಮೂಡಿದ್ದು ದಕ್ಷಿಣ ಆಫ್ರಿಕದಲ್ಲಾದರೂ ಅದು ಹೂವಾಗಿ ಅರಳಿದ್ದು ಬಿಹಾರದ ಚಂಪಾರಣ್ಯದಲ್ಲಿ. ಅಂದಿನ ಕಾಲದ ಇತರ ನೇತಾರರ ದೃಷ್ಟಿಯೆಲ್ಲ ಬ್ರಿಟಿಷ್ ರಾಜಸತ್ತೆಯನ್ನು ಮಣಿಸುವ ಕಡೆ ಇತ್ತು. ಗಾಂಧೀಜಿ ಚಂಪಾರಣ್ಯಕ್ಕೆ ಕಾಲಿಟ್ಟಾಗಲೇ ಅವರಿಗೆ ನಿಜವಾದ ಭಾರತದ ಸ್ಪಷ್ಟ ಚಿತ್ರಣ ಸಿಕ್ಕಿತು. ಇಲ್ಲಿನ ರೈತರ ಮತ್ತು ತಳಸಮುದಾಯದ ಅಜ್ಞಾನ, ಶೋಷಣೆ ಮತ್ತು ದಯನೀಯ ಬದುಕಿಗೆ ಬ್ರಿಟಿಷರಷ್ಟೇ ಅಲ್ಲ, ಸ್ಥಳೀಯ ಕುಲೀನರೂ ಕಾರಣವೆಂಬುದು ಅರಿವಿಗೆ ಬರುತ್ತಲೇ ಗಾಂಧೀಜಿಯವರ ಮನೋಭೂಮಿಕೆ ಬದಲಾಯಿತು. ಬ್ರಿಟಿಷ ರೊಂದಿಗೆ ಮುಖಾಮುಖಿ ಆಗಲೆಂದು ಬಂದ ಮಹಾತ್ಮನ ಆದ್ಯತೆಯೇ ಬದಲಾಯಿತು. ರಾಜಕೀಯ ಸ್ವಾತಂತ್ರ್ಯಕ್ಕೆ ಹೋರಾಡುವಷ್ಟೇ ತನ್ಮಯತೆ ಜನಸಾಮಾನ್ಯರನ್ನು ಅವರಿದ್ದ ಕತ್ತಲ ಕೂಪದಿಂದ ಮೇಲೆತ್ತಲಿಕ್ಕೂ ಬೇಕೆಂಬುದು ಅವರ ಅರಿವಿಗೆ ಬಂತು. ಅದು ಅವರ ಮುಂದಿನ ೩೦ ವರ್ಷಗಳ ನಡೆಯನ್ನು ರೂಪಿಸಿತು. ಅಂಥ ಹೊಸ ಗಾಂಧೀಜಿಯ ಉದಯಕ್ಕೆ ಕಾರಣವಾದ ಚಂಪಾರಣ್ಯ ಸತ್ಯಾಗ್ರಹದ ವಿಸ್ತ್ರತ ಚಿತ್ರಣವನ್ನು ಡಾ. ಎನ್. ಜಗದೀಶ ಕೊಪ್ಪ ಅವರು ಇಲ್ಲಿ ಬಿಡಿಸಿಟ್ಟಿದ್ದಾರೆ. ಈಗಾಗಲೇ ಗಾಂಧೀಜಿಯವರ ಬಗ್ಗೆ ಆರು ಕೃತಿಗಳನ್ನು ರಚಿಸಿದ ಇವರು ಈ ಕೃತಿಯ ಮೂಲಕ ಮಹಾತ್ಮನನ್ನು ನಮಗೆ ಇನ್ನಷ್ಟು ಹತ್ತಿರಕ್ಕೆ ತಂದಿದ್ದಾರೆ. ಗಾಂಧೀಜಿಯನ್ನು ಹೀಯಾಳಿಸುವವರನ್ನು 'ಮಾನಸಿಕ ಅಸ್ವಸ್ಥರು' ಎಂದು ಸಾತ್ವಿಕ ಕೋಪದಿಂದ ಹೀಗಳೆಯುತ್ತಲೇ ಲೇಖಕರು ನೀಲಿ ತೋಟದಲ್ಲಿ ಗಾಂಧೀಜಿಯೆಂಬ ಹೂ ಅರಳಿದ ಪರಿಯನ್ನು ಇಂದಿನ ಯುವ ಪೀಳಿಗೆಗೆ ತೋರಿಸಲು ತೋಳೇರಿಸಿದ್ದಾರೆ. ನಾಗೇಶ ಹೆಗಡೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು