Devanoora Mahadeva Jote Matukathe - Beetle Book Shop

ದೇವನೂರ ಮಹಾದೇವ ಜೊತೆ ಮಾತುಕತೆ

Rs. 198.00
Sale price  Rs. 198.00 ಸಾಮಾನ್ಯ ಬೆಲೆ  Rs. 220.00
ಉತ್ಪನ್ನದ ಮಾಹಿತಿಗೆ ತೆರಳಿ
Devanoora Mahadeva Jote Matukathe - Beetle Book Shop

ದೇವನೂರ ಮಹಾದೇವ ಜೊತೆ ಮಾತುಕತೆ

Rs. 198.00
Sale price  Rs. 198.00 ಸಾಮಾನ್ಯ ಬೆಲೆ  Rs. 220.00

ಮಾರಾಟಗಾರರು : BEETLE BOOK SHOP

ಇಷ್ಟಕ್ಕೂ ದಶಕಗಳ ಹಿಂದಿನಿಂದ ಇಂದಿನವರೆಗೆ ಯಾರಾರೋ ನಡೆಸಿದ್ದ, ಎಲ್ಲೆಲ್ಲಿಯೋ ಚದುರಿ ಹೋಗಿದ್ದ ದೇವನೂರ ಮಹಾದೇವ ಅವರ ಸಂದರ್ಶನಗಳನ್ನೆಲ್ಲಾ ಕಷ್ಟಪಟ್ಟು ಕಲೆ ಹಾಕಿ, ಆಯ್ದು, ಈಗ ಸಂಗ್ರಹ ರೂಪದಲ್ಲಿ ತರಬೇಕಾದ ಅನಿವಾರ್ಯತೆಯಾದರೂ ನಮಗೆ ಏನಿತ್ತು?

ಒಬ್ಬ ಜವಾಬ್ದಾರಿಯುತ ನಾಗರಿಕ, ಪ್ರಜ್ಞಾವಂತ ಬರಹಗಾರ- ತನ್ನ ಸಮಾಜದ ದುರಿತಗಳ ತುರ್ತಿಗೆ ಅನುಗಾಲವೂ ಹೇಗೆ ಸಂವೇದಿಸುತ್ತಾರೆಂಬುದಕ್ಕೆ ದೇಮರ ಪ್ರತಿಯೊಂದು ನಡೆ, ನುಡಿ, ಅಭಿವ್ಯಕ್ತಿ ಮಾದರಿ. ವ್ಯತಿರಿಕ್ತ ಸಂದರ್ಭದಲ್ಲಿಯೂ ಪ್ರವಾಹದ ವಿರುದ್ಧ ಈಜಲು ಹಿಂಜರಿಯದ ಅವರ ದೃಢತೆ ಮತ್ತು ಪ್ರಾಮಾಣಿಕತೆ, ಸಮುದಾಯದ ಒಳಿತಿಗಾಗಿ ಕಠಿಣ ನಿಲುವು ತೆಗೆದುಕೊಳ್ಳುವ ನಿಷ್ಠುರತೆ, ಸಿದ್ದ ಮಾದರಿಗಳನ್ನು ಒಡೆದು ಹೊಸದನ್ನು ಕಟ್ಟಬಲ್ಲ ಆಳವಾದ ತಿಳಿವಿನ ಸಾಂಸ್ಕೃತಿಕ ಮತ್ತು ರಾಜಕೀಯ ಸ್ಪಷ್ಟತೆ, ತರತಮವಿಲ್ಲದ ಸಾಮಾಜಿಕ ನ್ಯಾಯದ ಪ್ರಜ್ಞೆ, ವ್ಯವಸ್ಥೆಯೆಡೆಗೆ ಸಾತ್ವಿಕ ಸಿಟ್ಟು ಮತ್ತು ದಿಟ್ಟ ನೈತಿಕ ಪ್ರತಿರೋಧ, ಸಕಲ ಜೀವಗಳೆಡೆಗಿನ ಕಾರುಣ್ಯಭರಿತ ದಾರ್ಶನಿಕ ನೋಟ, ಕ್ಷಮಿಸುವ ಮನಸಿನ ಉದಾರತೆ ಹಾಗೂ ತನ್ನೊಳಗನ್ನು ಕೃತಿಮತೆಯಿಲ್ಲದೇ ಅವಲೋಕಿಸಿಕೊಳ್ಳುವ, ತಿದ್ದಿಕೊಳ್ಳುವ, ಕಾಲದ ತುರ್ತಿಗೆ ನವೀಕರಿಸಿಕೊಳ್ಳುವ ಕಡು ಎಚ್ಚರ- ಇವೆಲ್ಲವೂ ಸೇರಿ ಅವರನ್ನೊಬ್ಬ ಸ್ಥಾಪಿತ ಹಿತಾಸಕ್ತಿಯ ಶಾಶ್ವತ ವಿರೋಧಿಯನ್ನಾಗಿಸಿದೆ, ಮಾನವೀಯ ಸಂಸ್ಕೃತಿಯ ವಕ್ತಾರರನ್ನಾಗಿಸಿದೆ. ಸದಾ ಜನಹಿತ ಚಿಂತನೆಯ ಪ್ರತಿಪಾದಕನನ್ನಾಗಿಸಿದೆ.

ಹೀಗೆಂದೇ ದೇಮರ ಈ ಸಂದರ್ಶನಗಳ ಗುಚ್ಛ- ನಮ್ಮೊಳಗನ್ನು ಎಚ್ಚರಿಸುವ, ಸವಾಲುಗಳಿಗೆ ಬದ್ಧರಾಗಿಸುವ, ಸಮಾಜದ ಸಮಸ್ಯೆಗಳನ್ನೆದುರಿಸಲು ನೈತಿಕವಾಗಿ ಸಿದ್ದಗೊಳಿಸುವ... ತಿಳಿಬೆಳಕಿನ ನಂದಾದೀಪವಾಗಿದೆಯೆಂಬುದು ನಮ್ಮ ನಂಬುಗೆ.

- ಬನವಾಸಿಗರು

ಹೆಚ್ಚುವರಿ ಮಾಹಿತಿ

ವಿವರಣೆ
ಇಷ್ಟಕ್ಕೂ ದಶಕಗಳ ಹಿಂದಿನಿಂದ ಇಂದಿನವರೆಗೆ ಯಾರಾರೋ ನಡೆಸಿದ್ದ, ಎಲ್ಲೆಲ್ಲಿಯೋ ಚದುರಿ ಹೋಗಿದ್ದ ದೇವನೂರ ಮಹಾದೇವ ಅವರ ಸಂದರ್ಶನಗಳನ್ನೆಲ್ಲಾ ಕಷ್ಟಪಟ್ಟು ಕಲೆ ಹಾಕಿ, ಆಯ್ದು, ಈಗ ಸಂಗ್ರಹ ರೂಪದಲ್ಲಿ ತರಬೇಕಾದ ಅನಿವಾರ್ಯತೆಯಾದರೂ ನಮಗೆ ಏನಿತ್ತು?

ಒಬ್ಬ ಜವಾಬ್ದಾರಿಯುತ ನಾಗರಿಕ, ಪ್ರಜ್ಞಾವಂತ ಬರಹಗಾರ- ತನ್ನ ಸಮಾಜದ ದುರಿತಗಳ ತುರ್ತಿಗೆ ಅನುಗಾಲವೂ ಹೇಗೆ ಸಂವೇದಿಸುತ್ತಾರೆಂಬುದಕ್ಕೆ ದೇಮರ ಪ್ರತಿಯೊಂದು ನಡೆ, ನುಡಿ, ಅಭಿವ್ಯಕ್ತಿ ಮಾದರಿ. ವ್ಯತಿರಿಕ್ತ ಸಂದರ್ಭದಲ್ಲಿಯೂ ಪ್ರವಾಹದ ವಿರುದ್ಧ ಈಜಲು ಹಿಂಜರಿಯದ ಅವರ ದೃಢತೆ ಮತ್ತು ಪ್ರಾಮಾಣಿಕತೆ, ಸಮುದಾಯದ ಒಳಿತಿಗಾಗಿ ಕಠಿಣ ನಿಲುವು ತೆಗೆದುಕೊಳ್ಳುವ ನಿಷ್ಠುರತೆ, ಸಿದ್ದ ಮಾದರಿಗಳನ್ನು ಒಡೆದು ಹೊಸದನ್ನು ಕಟ್ಟಬಲ್ಲ ಆಳವಾದ ತಿಳಿವಿನ ಸಾಂಸ್ಕೃತಿಕ ಮತ್ತು ರಾಜಕೀಯ ಸ್ಪಷ್ಟತೆ, ತರತಮವಿಲ್ಲದ ಸಾಮಾಜಿಕ ನ್ಯಾಯದ ಪ್ರಜ್ಞೆ, ವ್ಯವಸ್ಥೆಯೆಡೆಗೆ ಸಾತ್ವಿಕ ಸಿಟ್ಟು ಮತ್ತು ದಿಟ್ಟ ನೈತಿಕ ಪ್ರತಿರೋಧ, ಸಕಲ ಜೀವಗಳೆಡೆಗಿನ ಕಾರುಣ್ಯಭರಿತ ದಾರ್ಶನಿಕ ನೋಟ, ಕ್ಷಮಿಸುವ ಮನಸಿನ ಉದಾರತೆ ಹಾಗೂ ತನ್ನೊಳಗನ್ನು ಕೃತಿಮತೆಯಿಲ್ಲದೇ ಅವಲೋಕಿಸಿಕೊಳ್ಳುವ, ತಿದ್ದಿಕೊಳ್ಳುವ, ಕಾಲದ ತುರ್ತಿಗೆ ನವೀಕರಿಸಿಕೊಳ್ಳುವ ಕಡು ಎಚ್ಚರ- ಇವೆಲ್ಲವೂ ಸೇರಿ ಅವರನ್ನೊಬ್ಬ ಸ್ಥಾಪಿತ ಹಿತಾಸಕ್ತಿಯ ಶಾಶ್ವತ ವಿರೋಧಿಯನ್ನಾಗಿಸಿದೆ, ಮಾನವೀಯ ಸಂಸ್ಕೃತಿಯ ವಕ್ತಾರರನ್ನಾಗಿಸಿದೆ. ಸದಾ ಜನಹಿತ ಚಿಂತನೆಯ ಪ್ರತಿಪಾದಕನನ್ನಾಗಿಸಿದೆ.

ಹೀಗೆಂದೇ ದೇಮರ ಈ ಸಂದರ್ಶನಗಳ ಗುಚ್ಛ- ನಮ್ಮೊಳಗನ್ನು ಎಚ್ಚರಿಸುವ, ಸವಾಲುಗಳಿಗೆ ಬದ್ಧರಾಗಿಸುವ, ಸಮಾಜದ ಸಮಸ್ಯೆಗಳನ್ನೆದುರಿಸಲು ನೈತಿಕವಾಗಿ ಸಿದ್ದಗೊಳಿಸುವ... ತಿಳಿಬೆಳಕಿನ ನಂದಾದೀಪವಾಗಿದೆಯೆಂಬುದು ನಮ್ಮ ನಂಬುಗೆ.

- ಬನವಾಸಿಗರು
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು