Fragrance of Guava ( Kannada) - Beetle Book Shop

ಸೀಬೆ ಹಣ್ಣಿನ ಸುಗಂಧ

Rs. 140.00
Sale price  Rs. 140.00 ಸಾಮಾನ್ಯ ಬೆಲೆ  Rs. 175.00
ಉತ್ಪನ್ನದ ಮಾಹಿತಿಗೆ ತೆರಳಿ
Fragrance of Guava ( Kannada) - Beetle Book Shop

ಸೀಬೆ ಹಣ್ಣಿನ ಸುಗಂಧ

Rs. 140.00
Sale price  Rs. 140.00 ಸಾಮಾನ್ಯ ಬೆಲೆ  Rs. 175.00

ಮಾರಾಟಗಾರರು : BEETLE BOOK SHOP

ಇಲ್ಲಿನ ಈ ಮಾತುಕತೆ ಓದುಗರು ಹಾಗೂ ಲೇಖಕರೊಳಗಿನ ಈ ತನಕದ ಸಾಹಿತ್ಯದ ಹಲವು ನಂಬಿಕೆಗಳನ್ನು ಮರು ಚಿಂತನೆಗೆ ಹಚ್ಚುತ್ತದೆ. ಸೃಜನಶೀಲತೆ ಎಂಬ ಖಾಸಗಿ ಮೂಸೆಯಲ್ಲಿ ಸ್ಪುರಿಸುವ ವಿಸ್ಮಯ ಇಲ್ಲಿ ಹೊಸದೊಂದು ಮಗ್ಗುಲನ್ನು ಅನಾವರಣಗೊಳಿಸಿದೆ. ಬರವಣಿಗೆ ಎಂಬ ಸೃಜನಶೀಲ ಬದುಕಿನಲ್ಲಿ ಬಾಲ್ಯ ಎಷ್ಟು ಮುಖ್ಯ ಎಂಬುದನ್ನು ತೋರಾಕುತ್ತಲೇ ಅದು ಸ್ಮೃತಿಯ ಒಂದು ಅಂಶವಾಗಿ ಬರವಣಿಗೆಯಲ್ಲಿ ವಿಸ್ಕೃತಗೊಂಡರೂ ವರ್ತಮಾನದ ಸತ್ಯಗಳಿಗೆ ಮುಖಾಮುಖಿಯಾಗಬೇಕಾದ ತುರ್ತನ್ನು ಮನಗಾಣಿಸುತ್ತದೆ. ಅಂಥ ಚಣಗಳಲ್ಲಿ ಲೇಖಕರು ರೂಪುಗೊಳ್ಳುವ ಬಗೆ, ಅವರು ಅನುಭವಿಸುವ ತಲ್ಲಣಗಳು, ಹೊರಬೇಕಾಗುವ ಸಾಮಾಜಿಕ ಜವಾಬ್ದಾರಿಗಳನ್ನು ನೆನಪಿಸುತ್ತದೆ. ಈ ನಿಟ್ಟಿನಲ್ಲಿ ಅವರು ಕಾಪಾಡಿಕೊಂಡ ಮನುಕುಲದ ಬಗೆಗಿನ ಕಾಳಜಿಗಳು, ಅನುಭವದ ಒಳನೋಟಗಳು ಓದುಗರೊಳಗೆ ಹೊಸ ಬಗೆಯ ಸಂವೇದನೆಯನ್ನು ಹುಟ್ಟಾಕಬಲ್ಲ ಅಚ್ಚರಿಗೆ ಇದು ಸಾಕ್ಷಿಯಾಗುತ್ತದೆ. ಇದರ ಜೊತೆಗೆ ಲೇಖಕರಾದವರೊಳಗೆ ಸಾಮಾಜಿಕ ಬದ್ಧತೆ ಹಾಗೂ ಸೃಜನಶೀಲ ಬದುಕಿನಲ್ಲಿ ಕಲಾತ್ಮಕತೆಯನ್ನು ನಿಭಾಯಿಸುವಿಕೆಯ ಕುರಿತ ಪರಿಣಾಮಕಾರಿ ಮಾತುಗಳಿವೆ. ಅದೇ ರೀತಿ ಲೇಖಕರು ನಂಬಿದ ಸಿದ್ಧಾಂತಗಳು, ಅವುಗಳನ್ನು ಕಡೆತನಕ ಜತನ ಮಾಡಿಕೊಳ್ಳಲು ಬೇಕಾದ ಮನೋಸ್ಥಿತಿ, ನಿಜ ಲೇಖಕರು ಸಾಮಾಜಿಕ ಚಲನೆಯಲ್ಲಿ ಸಮಾಜಮುಖಿಯಾಗದೆ ಉಳಿಯಲು ಸಾಧ್ಯವೇ ಇಲ್ಲ, ಹಾಗೆ ಉಳಿಯುವವರು ಜೀವ ವಿರೋಧಿ ಮನೋಸ್ಥಿತಿಯವರಾಗಿರುತ್ತಾರೆ ಮುಂತಾದವುಗಳು ಇಲ್ಲಿ ಕಿವಿಮಾತುಗಳಂತೆ ಕೇಳಿಸುತ್ತವೆ.

ಎಸ್.ಗಂಗಾಧರಯ್ಯ

ಹೆಚ್ಚುವರಿ ಮಾಹಿತಿ

ವಿವರಣೆ

ಇಲ್ಲಿನ ಈ ಮಾತುಕತೆ ಓದುಗರು ಹಾಗೂ ಲೇಖಕರೊಳಗಿನ ಈ ತನಕದ ಸಾಹಿತ್ಯದ ಹಲವು ನಂಬಿಕೆಗಳನ್ನು ಮರು ಚಿಂತನೆಗೆ ಹಚ್ಚುತ್ತದೆ. ಸೃಜನಶೀಲತೆ ಎಂಬ ಖಾಸಗಿ ಮೂಸೆಯಲ್ಲಿ ಸ್ಪುರಿಸುವ ವಿಸ್ಮಯ ಇಲ್ಲಿ ಹೊಸದೊಂದು ಮಗ್ಗುಲನ್ನು ಅನಾವರಣಗೊಳಿಸಿದೆ. ಬರವಣಿಗೆ ಎಂಬ ಸೃಜನಶೀಲ ಬದುಕಿನಲ್ಲಿ ಬಾಲ್ಯ ಎಷ್ಟು ಮುಖ್ಯ ಎಂಬುದನ್ನು ತೋರಾಕುತ್ತಲೇ ಅದು ಸ್ಮೃತಿಯ ಒಂದು ಅಂಶವಾಗಿ ಬರವಣಿಗೆಯಲ್ಲಿ ವಿಸ್ಕೃತಗೊಂಡರೂ ವರ್ತಮಾನದ ಸತ್ಯಗಳಿಗೆ ಮುಖಾಮುಖಿಯಾಗಬೇಕಾದ ತುರ್ತನ್ನು ಮನಗಾಣಿಸುತ್ತದೆ. ಅಂಥ ಚಣಗಳಲ್ಲಿ ಲೇಖಕರು ರೂಪುಗೊಳ್ಳುವ ಬಗೆ, ಅವರು ಅನುಭವಿಸುವ ತಲ್ಲಣಗಳು, ಹೊರಬೇಕಾಗುವ ಸಾಮಾಜಿಕ ಜವಾಬ್ದಾರಿಗಳನ್ನು ನೆನಪಿಸುತ್ತದೆ. ಈ ನಿಟ್ಟಿನಲ್ಲಿ ಅವರು ಕಾಪಾಡಿಕೊಂಡ ಮನುಕುಲದ ಬಗೆಗಿನ ಕಾಳಜಿಗಳು, ಅನುಭವದ ಒಳನೋಟಗಳು ಓದುಗರೊಳಗೆ ಹೊಸ ಬಗೆಯ ಸಂವೇದನೆಯನ್ನು ಹುಟ್ಟಾಕಬಲ್ಲ ಅಚ್ಚರಿಗೆ ಇದು ಸಾಕ್ಷಿಯಾಗುತ್ತದೆ. ಇದರ ಜೊತೆಗೆ ಲೇಖಕರಾದವರೊಳಗೆ ಸಾಮಾಜಿಕ ಬದ್ಧತೆ ಹಾಗೂ ಸೃಜನಶೀಲ ಬದುಕಿನಲ್ಲಿ ಕಲಾತ್ಮಕತೆಯನ್ನು ನಿಭಾಯಿಸುವಿಕೆಯ ಕುರಿತ ಪರಿಣಾಮಕಾರಿ ಮಾತುಗಳಿವೆ. ಅದೇ ರೀತಿ ಲೇಖಕರು ನಂಬಿದ ಸಿದ್ಧಾಂತಗಳು, ಅವುಗಳನ್ನು ಕಡೆತನಕ ಜತನ ಮಾಡಿಕೊಳ್ಳಲು ಬೇಕಾದ ಮನೋಸ್ಥಿತಿ, ನಿಜ ಲೇಖಕರು ಸಾಮಾಜಿಕ ಚಲನೆಯಲ್ಲಿ ಸಮಾಜಮುಖಿಯಾಗದೆ ಉಳಿಯಲು ಸಾಧ್ಯವೇ ಇಲ್ಲ, ಹಾಗೆ ಉಳಿಯುವವರು ಜೀವ ವಿರೋಧಿ ಮನೋಸ್ಥಿತಿಯವರಾಗಿರುತ್ತಾರೆ ಮುಂತಾದವುಗಳು ಇಲ್ಲಿ ಕಿವಿಮಾತುಗಳಂತೆ ಕೇಳಿಸುತ್ತವೆ.

ಎಸ್.ಗಂಗಾಧರಯ್ಯ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು