Naati Hunja Mattu Itara Kathegalu - Beetle Book Shop

ನಾಟಿ ಹುಂಜ ಮತ್ತು ಇತರ ಕಥೆಗಳು | Naati Hunja Mattu Itara Kathegalu

Rs. 120.00
Sale price  Rs. 120.00 ಸಾಮಾನ್ಯ ಬೆಲೆ  Rs. 150.00
ಉತ್ಪನ್ನದ ಮಾಹಿತಿಗೆ ತೆರಳಿ
Naati Hunja Mattu Itara Kathegalu - Beetle Book Shop

1 ವಿಮರ್ಶೆಗಳು

ನಾಟಿ ಹುಂಜ ಮತ್ತು ಇತರ ಕಥೆಗಳು | Naati Hunja Mattu Itara Kathegalu

Rs. 120.00
Sale price  Rs. 120.00 ಸಾಮಾನ್ಯ ಬೆಲೆ  Rs. 150.00

ಮಾರಾಟಗಾರರು : BEETLE BOOK SHOP

ಗುರುಪ್ರಸಾದ್ ಕಂಟಲಗೆರೆಯವರ ಕಥೆಗಳು ತಮ್ಮ ಸಂಯಮಪೂರ್ಣ ನಿರೂಪಣೆ, ಬಿಗುಪಿನ ಶೈಲಿ ಮತ್ತು ಕಹಿಯಿಲ್ಲದೆ ದುರಂತದ ತೀವ್ರತೆಯನ್ನು ಕಟ್ಟಿಕೊಡುವಲ್ಲಿ ತೋರುವ ಕಲಾತ್ಮಕತೆಯಿಂದ ಮತ್ತು ಸ್ಥಳೀಯತೆ-ಪ್ರಾದೇಶಿಕತೆಯನ್ನು ನಿಭಾಯಿಸುವ ವಿಧಾನಗಳಿಂದ ನನಗೆ ಪ್ರಿಯ, ದೇವನೂರು ಮಹಾದೇವರ ಬರಹಗಳ ವಿಸ್ತಯರಣೆಯಾಗಿ ಇಲ್ಲಿನ ಕಥೆಗಳು ನನಗೆ ಕಂಡಿವೆ.

ಕೇಶವ ಮಳಗಿ
----------

ಗುರುಪ್ರಸಾದ್ ಕಂಟಲಗೆರೆ ಕನ್ನಡದ ಕಥನ ಪರಂಪರೆಯನ್ನು ಸಮೃದ್ಧಗೊಳಿಸುತ್ತಿರುವ ಕಥೆಗಾರ. ಜನಭಾಷೆಯ-ನುಡಿ ವರಸೆಗಳನ್ನು ಮಾತ್ರವಲ್ಲ ಅದರೊಳಗಿನ ಜೀವದನಿ ಕಳೆಯದಂತೆ ಕತೆಗಟ್ಟುವ ಕಲೆ ಈತನಿಗೆ ಸಿದ್ದಿಸಿದೆ. ತೀವ್ರವಾಗಿ ಬದಲಾಗುತ್ತಿರುವ ಗ್ರಾಮೀಣ ಪರಿಸರ ಮತ್ತು ಬದುಕಿನ ಲಯಗಳನ್ನು ನಿಷ್ಟೂರ ಅನುರಕ್ತಿಯಿಂದ ಅವಲೋಕಿಸುವ ಕುಶಲತೆಯಿಂದ ಮಾತ್ರವಲ್ಲ ನಿರೂಪಣೆಗಳು ನಿಲುವುಗಳಿಂದ ನಿರಾಭರಣವಾಗಿ ಕಂಗೊಳಿಸುತ್ತವೆ. ಕಲ್ಪಕತೆಯ ಆವಾಹನೆಯಿಲ್ಲದೆ ಸರಳ ನಿರೂಪಣಾ ಕ್ರಮವು ಕತೆಗಳ ಆವರಣವನ್ನು ಮಾಯಕವಾಗಿಸುತ್ತದೆ. ಲೋಕ ವ್ಯಾಪಾರವನ್ನು ಕಂಟಲಗೆರೆ ನಿರೂಪಿಸುವಾಗ ಅದರ ಆಳದಲ್ಲಿ ಬಾಬಾಸಾಹೇಬರು ನೀಡಿರುವ ಅರಿವು ಅಂತರ್ಗಾಮಿಯಾಗಿ ಪ್ರವಹಿಸುವ ಪಸೆ ಓದುಗರ ಎದೆಯನ್ನು ತಟ್ಟುತ್ತದೆ. ದಮನಿತರ ಬದುಕಿನ ಬವಣೆಗಳನ್ನು ವಿವರಿಸುವಾಗಲೂ ಅಲ್ಲಿ ಉಸಿರಾಡುತ್ತಿರುವ ಜೀವನೋತ್ಸಾಹವನ್ನು ಗುರುತಿಸುವ ವಿನ್ಯಾಸವು ಅಚ್ಚರಿಯನ್ನುಬ್ಬಿಸುತ್ತದೆ. ಕಳೆದ ನೆನ್ನೆಗಿಂತ ಬರುವ ನಾಳೆ ಒಳಿತಾಗಬಹುದು ಎಂಬ ಭರವಸೆಯನ್ನುಂಟು ಮಾಡುವಂತೆ ಬರೆಯುತ್ತಾರೆ. ಮಾನವೀಯತೆಯಲ್ಲಿ ಆಳವಾದ ನಂಬಿಕೆ ಇಟ್ಟು ಬರೆಯುತ್ತಿರುವ ಗುರುಪ್ರಸಾದ್ರ ಬರಹದಲ್ಲಿ ಸಮಾಜದ ಕಣ್ಣ ಗಾಯವನ್ನು ಕಾಣಿಸುವ ಕತೆಗಾರರಿದ್ದಾರೆ. ಇವರ ಜೀವಪರ

ಕೆ. ವೈ. ನಾರಾಯಣಸ್ವಾಮಿ

ಹೆಚ್ಚುವರಿ ಮಾಹಿತಿ

ವಿವರಣೆ

ಗುರುಪ್ರಸಾದ್ ಕಂಟಲಗೆರೆಯವರ ಕಥೆಗಳು ತಮ್ಮ ಸಂಯಮಪೂರ್ಣ ನಿರೂಪಣೆ, ಬಿಗುಪಿನ ಶೈಲಿ ಮತ್ತು ಕಹಿಯಿಲ್ಲದೆ ದುರಂತದ ತೀವ್ರತೆಯನ್ನು ಕಟ್ಟಿಕೊಡುವಲ್ಲಿ ತೋರುವ ಕಲಾತ್ಮಕತೆಯಿಂದ ಮತ್ತು ಸ್ಥಳೀಯತೆ-ಪ್ರಾದೇಶಿಕತೆಯನ್ನು ನಿಭಾಯಿಸುವ ವಿಧಾನಗಳಿಂದ ನನಗೆ ಪ್ರಿಯ, ದೇವನೂರು ಮಹಾದೇವರ ಬರಹಗಳ ವಿಸ್ತಯರಣೆಯಾಗಿ ಇಲ್ಲಿನ ಕಥೆಗಳು ನನಗೆ ಕಂಡಿವೆ.

ಕೇಶವ ಮಳಗಿ
----------

ಗುರುಪ್ರಸಾದ್ ಕಂಟಲಗೆರೆ ಕನ್ನಡದ ಕಥನ ಪರಂಪರೆಯನ್ನು ಸಮೃದ್ಧಗೊಳಿಸುತ್ತಿರುವ ಕಥೆಗಾರ. ಜನಭಾಷೆಯ-ನುಡಿ ವರಸೆಗಳನ್ನು ಮಾತ್ರವಲ್ಲ ಅದರೊಳಗಿನ ಜೀವದನಿ ಕಳೆಯದಂತೆ ಕತೆಗಟ್ಟುವ ಕಲೆ ಈತನಿಗೆ ಸಿದ್ದಿಸಿದೆ. ತೀವ್ರವಾಗಿ ಬದಲಾಗುತ್ತಿರುವ ಗ್ರಾಮೀಣ ಪರಿಸರ ಮತ್ತು ಬದುಕಿನ ಲಯಗಳನ್ನು ನಿಷ್ಟೂರ ಅನುರಕ್ತಿಯಿಂದ ಅವಲೋಕಿಸುವ ಕುಶಲತೆಯಿಂದ ಮಾತ್ರವಲ್ಲ ನಿರೂಪಣೆಗಳು ನಿಲುವುಗಳಿಂದ ನಿರಾಭರಣವಾಗಿ ಕಂಗೊಳಿಸುತ್ತವೆ. ಕಲ್ಪಕತೆಯ ಆವಾಹನೆಯಿಲ್ಲದೆ ಸರಳ ನಿರೂಪಣಾ ಕ್ರಮವು ಕತೆಗಳ ಆವರಣವನ್ನು ಮಾಯಕವಾಗಿಸುತ್ತದೆ. ಲೋಕ ವ್ಯಾಪಾರವನ್ನು ಕಂಟಲಗೆರೆ ನಿರೂಪಿಸುವಾಗ ಅದರ ಆಳದಲ್ಲಿ ಬಾಬಾಸಾಹೇಬರು ನೀಡಿರುವ ಅರಿವು ಅಂತರ್ಗಾಮಿಯಾಗಿ ಪ್ರವಹಿಸುವ ಪಸೆ ಓದುಗರ ಎದೆಯನ್ನು ತಟ್ಟುತ್ತದೆ. ದಮನಿತರ ಬದುಕಿನ ಬವಣೆಗಳನ್ನು ವಿವರಿಸುವಾಗಲೂ ಅಲ್ಲಿ ಉಸಿರಾಡುತ್ತಿರುವ ಜೀವನೋತ್ಸಾಹವನ್ನು ಗುರುತಿಸುವ ವಿನ್ಯಾಸವು ಅಚ್ಚರಿಯನ್ನುಬ್ಬಿಸುತ್ತದೆ. ಕಳೆದ ನೆನ್ನೆಗಿಂತ ಬರುವ ನಾಳೆ ಒಳಿತಾಗಬಹುದು ಎಂಬ ಭರವಸೆಯನ್ನುಂಟು ಮಾಡುವಂತೆ ಬರೆಯುತ್ತಾರೆ. ಮಾನವೀಯತೆಯಲ್ಲಿ ಆಳವಾದ ನಂಬಿಕೆ ಇಟ್ಟು ಬರೆಯುತ್ತಿರುವ ಗುರುಪ್ರಸಾದ್ರ ಬರಹದಲ್ಲಿ ಸಮಾಜದ ಕಣ್ಣ ಗಾಯವನ್ನು ಕಾಣಿಸುವ ಕತೆಗಾರರಿದ್ದಾರೆ. ಇವರ ಜೀವಪರ

ಕೆ. ವೈ. ನಾರಾಯಣಸ್ವಾಮಿ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು