Neharu nadige - Beetle Book Shop

ನೆಹರು ನಡೆಗೆ

Rs. 170.00
Sale price  Rs. 170.00 ಸಾಮಾನ್ಯ ಬೆಲೆ  Rs. 170.00
ಉತ್ಪನ್ನದ ಮಾಹಿತಿಗೆ ತೆರಳಿ
Neharu nadige - Beetle Book Shop

ನೆಹರು ನಡೆಗೆ

Rs. 170.00
Sale price  Rs. 170.00 ಸಾಮಾನ್ಯ ಬೆಲೆ  Rs. 170.00

ಮಾರಾಟಗಾರರು : BEETLE BOOK SHOP

ಸಂಪಾದಕರು : ಮುರಳಿ ಮೋಹನ್ ಕಾಟಿ • ಸತೀಶ್ ನಾಯಕ್


ನೆಹರೂ ಅವರು ಗಾಂಧೀಜಿಯ ಮಾರ್ಗದರ್ಶನದಲ್ಲಿ ಪಳಗಿದ ಸರ್ವ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಪ್ರಖರ ರಾಷ್ಟ್ರವಾದಿ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ
೯ ಬಾರಿ ಜೈಲು ಪಾಲಾಗಿ ಒಟ್ಟು ೩೨೫೯ ದಿನಗಳನ್ನು ಕತ್ತಲ ಕೋಣೆಯಲ್ಲಿ ಕಳೆದರು.
ಜಿನ್ನಾ ಅವರು ಮುಸ್ಲಿಮರಿಗೆ ಪ್ರತ್ಯೇಕ ಮತದಾನದ
ಹಕ್ಕು ಅಥವಾ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನಿಟ್ಟಾಗ ಅದನ್ನು ಬಲವಾಗಿ ವಿರೋಧಿಸಿದ್ದ ನೆಹರೂ ಕೇಂದ್ರ ಪ್ರಧಾನ ಒಕ್ಕೂಟ ವ್ಯವಸ್ಥೆಯ ಸ್ವತಂತ್ರ ಭಾರತದ ಪರವಾಗಿ ವಾದಿಸಿದ್ದರು. ೧೯೫೦ರಲ್ಲಿ ಭಾರತದ ಸಂವಿಧಾನವನ್ನು ಜಾರಿಗೊಳಿಸುವಲ್ಲಿ ಅವರದ್ದೂ
ಮುಖ್ಯಪಾತ್ರವಿತ್ತು. ವಸಾಹತು ದೇಶವಾಗಿದ್ದ ಭಾರತವನ್ನು ಗಣರಾಜ್ಯವಾಗಿಸುವತ್ತ ಅವರು ಇಟ್ಟ ಹೆಜ್ಜೆಗಳು ಅಸಾಮಾನ್ಯ ಧೈರ್ಯ ಮತ್ತು ಮುನ್ನೋಟಗಳಿಂದ ಕೂಡಿದ್ದುವು. ೧೯೫೪ರ ಚೀನಾ ಭಾರತ ಗಡಿ ಒಪ್ಪಂದದ ಆಧಾರದ ಮೇಲೆ ಶಾಂತಿಯುತ ಸಹಬಾಳ್ವೆಗಾಗಿ ಒಪ್ಪಿಕೊಳ್ಳಲಾಗಿದ್ದ ಪಂಚಶೀಲ ತತ್ವಗಳನ್ನು ನೆಹರೂ ನಂಬಿದ್ದರು.
ನೆಹರೂ ಅವರು ಸಮಾಜವಾದೀ ತತ್ವಗಳ ಆಧಾರದಲ್ಲಿ ಸ್ವತಂತ್ರ ಭಾರತವನ್ನು ಕಟ್ಟುವ ಕನಸು ಕಂಡರು. ಅದಕ್ಕಾಗಿ ಪ್ರಜಾಪ್ರಭುತ್ವವಾದೀ ಗಣರಾಜ್ಯದ ಮತ್ತು ಜಾತ್ಯತೀತ ತತ್ವಗಳನ್ನು ಬಲಪಡಿಸಲು ಶ್ರಮಿಸಿದರು. ಆದರೆ ಸಮಾಜವಾದದ ಗುರಿಯನ್ನು ಸಾಧಿಸುವುದು ಸುಲಭದ ಕೆಲಸ ಅಲ್ಲ ಎಂದು ಅವರು ಹೇಳುತ್ತ ಜನರನ್ನು ಎಚ್ಚರಿಕೆಯಲ್ಲಿಟ್ಟರೇ ವಿನಾ 'ಎಲ್ಲವನ್ನು ಸಾಧಿಸಿಬಿಟ್ಟೆ' ಎಂದು ಹೇಳಿ ಜನರನ್ನು ಹಾದಿ
ತಪ್ಪಿಸಲಿಲ್ಲ. ಅವರ ದಿಟ್ಟ ನಿಲುವುಗಳಿಗಾಗಿ ಅವರನ್ನು ಒಟ್ಟು ನಾಲ್ಕು ಸಲ ಕೊಲೆ ಮಾಡಲು ಪ್ರಯತ್ನಿಸಲಾಗಿದ್ದು ಅದರಲ್ಲಿ ಮೂರು ಯತ್ನಗಳು ಮಹಾರಾಷ್ಟ್ರದಲ್ಲಿಯೇ ನಡೆಯಿತು. ನೆಹರೂ ಅವರು
ಭಾರತದ ಯುವಕರ ಭವಿಷ್ಯವನ್ನು ಆಧುನಿಕ ಶಿಕ್ಷಣದಲ್ಲಿ ಕಂಡದ್ದರಿಂದಲೇ ಆಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್,
ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜೆಂಟ್, ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಮೊದಲಾದ ಉನ್ನತ ಶಿಕ್ಷಣದ ಸಂಸ್ಥೆಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡರು. ಸದ್ಯದ ರಾಜಕೀಯ ಲಾಭಕ್ಕಾಗಿ ಅವರ ವಿರುದ್ಧ ನಡೆದಿರುವ ಅಪಪ್ರಚಾರಕ್ಕೆ ಅವರು
ಒಂದಲ್ಲ ಒಂದು ದಿವಸ ಬೆಲೆ ತೆರಲೇ ಬೇಕಾಗುತ್ತದೆ.
ಸೊಫೊಕ್ಲಿಸ್ ಬರೆದ ಅಂತಿಗೊನೆ ನಾಟಕದಲ್ಲಿ ಕುರುಡ ಟೈರಿಸಿಯಸ್ ಅರಸನಿಗೆ ಶಾಪ ಹಾಕುತ್ತಾನೆ-

'ನಮಗೆ ನಿನ್ನ ಕೃತ್ಯಗಳಿಂದ ರೋಗತಟ್ಟಿದೆ,
ನಮ್ಮ ಪುಣ್ಯಪೀಠಗಳನ್ನು, ದೇವಸ್ಥಾನಗಳನ್ನು ನೆನೆಸಿದ ರಕ್ತ, ಹದ್ದು ನಾಯಿಗಳು ನೆಕ್ಕಿ ಕುಡಿಯುವ ರಕ್ತ,
ನೀನು ನಿರ್ಭಾಗ್ಯ ಈಡಿಪಸ್ ಪುತ್ರನ ನಾಳಗಳಿಂದ ಚೆಲ್ಲಿದ ನೆತ್ತರಲ್ಲದೆ ಬೇರೆಯಲ್ಲ.
ನಮ್ಮ ಪ್ರಾರ್ಥನೆ, ಯಜ್ಞ, ಕಾಣಿಕೆಗಳನ್ನು ದೇವರು ತಿರಸ್ಕರಿಸಿದ್ದಾನೆ.
ಮನುಷ್ಯ ರಕ್ತ ಹೀರಿದ ಹಕ್ಕಿ
ಅಪಶಕುನದ ಸದ್ದಲ್ಲದೆ ಮತ್ತೇನನ್ನು ಮಾಡೀತು
ಆದರೆ ಪಶ್ಚಾತ್ತಾಪ ಪಡದೆ ಉಬ್ಬುವವ ಮಾತ್ರ
ನಿರ್ವಿಯ್ರನಾಗಿ ನಾಶವಾಗುತ್ತಾನೆ.
ನಿನ್ನ ಒಳ್ಳೆಯದಕ್ಕೆ ಇಷ್ಟು ಹೇಳಿದ್ದೇನೆ'.

- ಪುರುಷೋತ್ತಮ ಬಿಳಿಮಲೆ

ಹೆಚ್ಚುವರಿ ಮಾಹಿತಿ

ವಿವರಣೆ

ಸಂಪಾದಕರು : ಮುರಳಿ ಮೋಹನ್ ಕಾಟಿ • ಸತೀಶ್ ನಾಯಕ್


ನೆಹರೂ ಅವರು ಗಾಂಧೀಜಿಯ ಮಾರ್ಗದರ್ಶನದಲ್ಲಿ ಪಳಗಿದ ಸರ್ವ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಪ್ರಖರ ರಾಷ್ಟ್ರವಾದಿ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ
೯ ಬಾರಿ ಜೈಲು ಪಾಲಾಗಿ ಒಟ್ಟು ೩೨೫೯ ದಿನಗಳನ್ನು ಕತ್ತಲ ಕೋಣೆಯಲ್ಲಿ ಕಳೆದರು.
ಜಿನ್ನಾ ಅವರು ಮುಸ್ಲಿಮರಿಗೆ ಪ್ರತ್ಯೇಕ ಮತದಾನದ
ಹಕ್ಕು ಅಥವಾ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನಿಟ್ಟಾಗ ಅದನ್ನು ಬಲವಾಗಿ ವಿರೋಧಿಸಿದ್ದ ನೆಹರೂ ಕೇಂದ್ರ ಪ್ರಧಾನ ಒಕ್ಕೂಟ ವ್ಯವಸ್ಥೆಯ ಸ್ವತಂತ್ರ ಭಾರತದ ಪರವಾಗಿ ವಾದಿಸಿದ್ದರು. ೧೯೫೦ರಲ್ಲಿ ಭಾರತದ ಸಂವಿಧಾನವನ್ನು ಜಾರಿಗೊಳಿಸುವಲ್ಲಿ ಅವರದ್ದೂ
ಮುಖ್ಯಪಾತ್ರವಿತ್ತು. ವಸಾಹತು ದೇಶವಾಗಿದ್ದ ಭಾರತವನ್ನು ಗಣರಾಜ್ಯವಾಗಿಸುವತ್ತ ಅವರು ಇಟ್ಟ ಹೆಜ್ಜೆಗಳು ಅಸಾಮಾನ್ಯ ಧೈರ್ಯ ಮತ್ತು ಮುನ್ನೋಟಗಳಿಂದ ಕೂಡಿದ್ದುವು. ೧೯೫೪ರ ಚೀನಾ ಭಾರತ ಗಡಿ ಒಪ್ಪಂದದ ಆಧಾರದ ಮೇಲೆ ಶಾಂತಿಯುತ ಸಹಬಾಳ್ವೆಗಾಗಿ ಒಪ್ಪಿಕೊಳ್ಳಲಾಗಿದ್ದ ಪಂಚಶೀಲ ತತ್ವಗಳನ್ನು ನೆಹರೂ ನಂಬಿದ್ದರು.
ನೆಹರೂ ಅವರು ಸಮಾಜವಾದೀ ತತ್ವಗಳ ಆಧಾರದಲ್ಲಿ ಸ್ವತಂತ್ರ ಭಾರತವನ್ನು ಕಟ್ಟುವ ಕನಸು ಕಂಡರು. ಅದಕ್ಕಾಗಿ ಪ್ರಜಾಪ್ರಭುತ್ವವಾದೀ ಗಣರಾಜ್ಯದ ಮತ್ತು ಜಾತ್ಯತೀತ ತತ್ವಗಳನ್ನು ಬಲಪಡಿಸಲು ಶ್ರಮಿಸಿದರು. ಆದರೆ ಸಮಾಜವಾದದ ಗುರಿಯನ್ನು ಸಾಧಿಸುವುದು ಸುಲಭದ ಕೆಲಸ ಅಲ್ಲ ಎಂದು ಅವರು ಹೇಳುತ್ತ ಜನರನ್ನು ಎಚ್ಚರಿಕೆಯಲ್ಲಿಟ್ಟರೇ ವಿನಾ 'ಎಲ್ಲವನ್ನು ಸಾಧಿಸಿಬಿಟ್ಟೆ' ಎಂದು ಹೇಳಿ ಜನರನ್ನು ಹಾದಿ
ತಪ್ಪಿಸಲಿಲ್ಲ. ಅವರ ದಿಟ್ಟ ನಿಲುವುಗಳಿಗಾಗಿ ಅವರನ್ನು ಒಟ್ಟು ನಾಲ್ಕು ಸಲ ಕೊಲೆ ಮಾಡಲು ಪ್ರಯತ್ನಿಸಲಾಗಿದ್ದು ಅದರಲ್ಲಿ ಮೂರು ಯತ್ನಗಳು ಮಹಾರಾಷ್ಟ್ರದಲ್ಲಿಯೇ ನಡೆಯಿತು. ನೆಹರೂ ಅವರು
ಭಾರತದ ಯುವಕರ ಭವಿಷ್ಯವನ್ನು ಆಧುನಿಕ ಶಿಕ್ಷಣದಲ್ಲಿ ಕಂಡದ್ದರಿಂದಲೇ ಆಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್,
ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜೆಂಟ್, ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಮೊದಲಾದ ಉನ್ನತ ಶಿಕ್ಷಣದ ಸಂಸ್ಥೆಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡರು. ಸದ್ಯದ ರಾಜಕೀಯ ಲಾಭಕ್ಕಾಗಿ ಅವರ ವಿರುದ್ಧ ನಡೆದಿರುವ ಅಪಪ್ರಚಾರಕ್ಕೆ ಅವರು
ಒಂದಲ್ಲ ಒಂದು ದಿವಸ ಬೆಲೆ ತೆರಲೇ ಬೇಕಾಗುತ್ತದೆ.
ಸೊಫೊಕ್ಲಿಸ್ ಬರೆದ ಅಂತಿಗೊನೆ ನಾಟಕದಲ್ಲಿ ಕುರುಡ ಟೈರಿಸಿಯಸ್ ಅರಸನಿಗೆ ಶಾಪ ಹಾಕುತ್ತಾನೆ-

'ನಮಗೆ ನಿನ್ನ ಕೃತ್ಯಗಳಿಂದ ರೋಗತಟ್ಟಿದೆ,
ನಮ್ಮ ಪುಣ್ಯಪೀಠಗಳನ್ನು, ದೇವಸ್ಥಾನಗಳನ್ನು ನೆನೆಸಿದ ರಕ್ತ, ಹದ್ದು ನಾಯಿಗಳು ನೆಕ್ಕಿ ಕುಡಿಯುವ ರಕ್ತ,
ನೀನು ನಿರ್ಭಾಗ್ಯ ಈಡಿಪಸ್ ಪುತ್ರನ ನಾಳಗಳಿಂದ ಚೆಲ್ಲಿದ ನೆತ್ತರಲ್ಲದೆ ಬೇರೆಯಲ್ಲ.
ನಮ್ಮ ಪ್ರಾರ್ಥನೆ, ಯಜ್ಞ, ಕಾಣಿಕೆಗಳನ್ನು ದೇವರು ತಿರಸ್ಕರಿಸಿದ್ದಾನೆ.
ಮನುಷ್ಯ ರಕ್ತ ಹೀರಿದ ಹಕ್ಕಿ
ಅಪಶಕುನದ ಸದ್ದಲ್ಲದೆ ಮತ್ತೇನನ್ನು ಮಾಡೀತು
ಆದರೆ ಪಶ್ಚಾತ್ತಾಪ ಪಡದೆ ಉಬ್ಬುವವ ಮಾತ್ರ
ನಿರ್ವಿಯ್ರನಾಗಿ ನಾಶವಾಗುತ್ತಾನೆ.
ನಿನ್ನ ಒಳ್ಳೆಯದಕ್ಕೆ ಇಷ್ಟು ಹೇಳಿದ್ದೇನೆ'.

- ಪುರುಷೋತ್ತಮ ಬಿಳಿಮಲೆ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು