Samvidhana Moolaswaroopa Mattu Keshavaananda Bharathi Prakarana - Beetle Book Shop

ಸಂವಿಧಾನದ ಮೂಲಸ್ವರೂಪ ಮತ್ತು ಕೇಶವಾನಂದ ಭಾರತಿ ಪ್ರಕರಣ

Rs. 100.00
Sale price  Rs. 100.00 ಸಾಮಾನ್ಯ ಬೆಲೆ  Rs. 100.00
ಉತ್ಪನ್ನದ ಮಾಹಿತಿಗೆ ತೆರಳಿ
Samvidhana Moolaswaroopa Mattu Keshavaananda Bharathi Prakarana - Beetle Book Shop

ಸಂವಿಧಾನದ ಮೂಲಸ್ವರೂಪ ಮತ್ತು ಕೇಶವಾನಂದ ಭಾರತಿ ಪ್ರಕರಣ

Rs. 100.00
Sale price  Rs. 100.00 ಸಾಮಾನ್ಯ ಬೆಲೆ  Rs. 100.00

ಮಾರಾಟಗಾರರು : BEETLE BOOK SHOP

ಹಲವು ಧರ್ಮ, ಜಾತಿ, ಮತಗಳನ್ನು ತನ್ನ ಒಡಲಲ್ಲಿಟ್ಟುಕೊಂಡಿರುವ ಭಾರತದ ಚೈತನ್ಯವೇ ಆಗಿರುವ ಸಂವಿಧಾನ, ತನ್ನ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹೊತ್ತಿಗೂ ಜಾತ್ಯತೀತ, ಸಮಾನತೆಯ ನಿಲುವುಗಳನ್ನು ಪ್ರಶ್ನಿಸುತ್ತಲೇ ಬರಲಾಗುತ್ತಿದೆ. ಬಹುತ್ತ ಭಾರತದ ತಿರುಳನ್ನು ಅರಿಯದವರು ಸಂವಿಧಾನವನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಲೇ ಇದ್ದಾರೆ. ಹಲವು ತೀರ್ಪುಗಳನ್ನು ನೀಡಿದ ನ್ಯಾಯಾಧೀಶರುಗಳು ನಿವೃತ್ತಿಯ ನಂತರ ರಾಜಕೀಯ ಪಕ್ಷಗಳ ಜೊತೆಗೆ ಗುರುತಿಸಿಕೊಂಡಿರುವುದನ್ನು ಗಮನಿಸಬಹುದು. ಭಾರತದ ಜೀವಾಳವೇ ಆದ ಸಂವಿಧಾನದ ಜಾತ್ಯತೀತ ವ್ಯವಸ್ಥೆ ಅಪಾಯದಲ್ಲಿದೆ. ಇವೆಲ್ಲ ನಮ್ಮ ಸಂವಿಧಾನವನ್ನು ವಿಫಲಗೊಳಿಸುವ ನಿರಂತರ ಪ್ರಯತ್ನಗಳೇ ಆಗಿವೆ.

ಸಂವಿಧಾನಕ್ಕೆ ಮತ್ತಷ್ಟು ಬಲ ತಂದುಕೊಟ್ಟು, ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸಿದ ಸುಪ್ರೀಂ ಕೋರ್ಟಿನ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಐತಿಹಾಸಿಕವಾದುದು.

ಒಂದು ಕಡೆ ಸಂಸತ್ತು-ಸರಕಾರ ಮತ್ತೊಂದು ಕಡೆ ಸುಪ್ರೀಂ ಕೋರ್ಟು.ಇವುಗಳ ನಡುವೆ ಸಂವಿಧಾನವನ್ನು ತಿದ್ದುವ, ಪರಾಮರ್ಶಿಸುವ, ಅಧಿಕಾರದ ಪ್ರಾಬಲ್ಯಕ್ಕಾಗಿ ನಡೆದ ಹೋರಾಟದ ಕಥನವಾಗಿ, ಕೇಶವಾನಂದ ಭಾರತೀ ಪ್ರಕರಣದ ತೀರ್ಪು ಹೊರಬಂದಿತು.

ಹೆಚ್ಚುವರಿ ಮಾಹಿತಿ

ವಿವರಣೆ

ಹಲವು ಧರ್ಮ, ಜಾತಿ, ಮತಗಳನ್ನು ತನ್ನ ಒಡಲಲ್ಲಿಟ್ಟುಕೊಂಡಿರುವ ಭಾರತದ ಚೈತನ್ಯವೇ ಆಗಿರುವ ಸಂವಿಧಾನ, ತನ್ನ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹೊತ್ತಿಗೂ ಜಾತ್ಯತೀತ, ಸಮಾನತೆಯ ನಿಲುವುಗಳನ್ನು ಪ್ರಶ್ನಿಸುತ್ತಲೇ ಬರಲಾಗುತ್ತಿದೆ. ಬಹುತ್ತ ಭಾರತದ ತಿರುಳನ್ನು ಅರಿಯದವರು ಸಂವಿಧಾನವನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಲೇ ಇದ್ದಾರೆ. ಹಲವು ತೀರ್ಪುಗಳನ್ನು ನೀಡಿದ ನ್ಯಾಯಾಧೀಶರುಗಳು ನಿವೃತ್ತಿಯ ನಂತರ ರಾಜಕೀಯ ಪಕ್ಷಗಳ ಜೊತೆಗೆ ಗುರುತಿಸಿಕೊಂಡಿರುವುದನ್ನು ಗಮನಿಸಬಹುದು. ಭಾರತದ ಜೀವಾಳವೇ ಆದ ಸಂವಿಧಾನದ ಜಾತ್ಯತೀತ ವ್ಯವಸ್ಥೆ ಅಪಾಯದಲ್ಲಿದೆ. ಇವೆಲ್ಲ ನಮ್ಮ ಸಂವಿಧಾನವನ್ನು ವಿಫಲಗೊಳಿಸುವ ನಿರಂತರ ಪ್ರಯತ್ನಗಳೇ ಆಗಿವೆ.

ಸಂವಿಧಾನಕ್ಕೆ ಮತ್ತಷ್ಟು ಬಲ ತಂದುಕೊಟ್ಟು, ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸಿದ ಸುಪ್ರೀಂ ಕೋರ್ಟಿನ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಐತಿಹಾಸಿಕವಾದುದು.

ಒಂದು ಕಡೆ ಸಂಸತ್ತು-ಸರಕಾರ ಮತ್ತೊಂದು ಕಡೆ ಸುಪ್ರೀಂ ಕೋರ್ಟು.ಇವುಗಳ ನಡುವೆ ಸಂವಿಧಾನವನ್ನು ತಿದ್ದುವ, ಪರಾಮರ್ಶಿಸುವ, ಅಧಿಕಾರದ ಪ್ರಾಬಲ್ಯಕ್ಕಾಗಿ ನಡೆದ ಹೋರಾಟದ ಕಥನವಾಗಿ, ಕೇಶವಾನಂದ ಭಾರತೀ ಪ್ರಕರಣದ ತೀರ್ಪು ಹೊರಬಂದಿತು.

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು