Sharana Charitamruta - Beetle Book Shop

ಶರಣ ಚರಿತಾಮೃತ

Rs. 665.00
Sale price  Rs. 665.00 ಸಾಮಾನ್ಯ ಬೆಲೆ  Rs. 700.00
ಉತ್ಪನ್ನದ ಮಾಹಿತಿಗೆ ತೆರಳಿ
Sharana Charitamruta - Beetle Book Shop

ಶರಣ ಚರಿತಾಮೃತ

Rs. 665.00
Sale price  Rs. 665.00 ಸಾಮಾನ್ಯ ಬೆಲೆ  Rs. 700.00

ಮಾರಾಟಗಾರರು : BEETLE BOOK SHOP

ಶ್ರೀ ಸಿದ್ದಯ್ಯ ಪುರಾಣಿಕರು ಅರ್ವಾಚೀನ ಶ್ರೀ ಸಾಮಾನ್ಯರಿಗೆ ಪ್ರಾಚೀನ ಸಾಮಾನ್ಯತಾಶ್ರೀಯನ್ನು ಸುಲಭ ಮಧುರ ರೂಪದಲ್ಲಿ ಉಣಬಡಿಸಿದ್ದಾರೆ, ಅವರ 'ಶರಣ ಚರಿತಾಮೃತ'ದಲ್ಲಿ.

ಉತ್ತಮ ವರ್ಗದವರಿಗೆ ಮಾತ್ರ ಮೀಸಲು ಎಂದು ಭ್ರಮಿಸಿದ್ದ ಭಕ್ತಿ, ಜ್ಞಾನ, ಭಗವದನುಭೂತಿ ಮತ್ತು ಆಧ್ಯಾತ್ಮಿಕ ಉನ್ನತಿ ಇವುಗಳಿಗೆ ಸಾಮಾನ್ಯ ಜನರೂ ಕೆಳವೃತ್ತಿಯವರೆಂದೂ ಕೀಳು ಜಾತಿಯವರೆಂದೂ ಮೂಲೆಗೆ ತಳ್ಳಿಸಿಕೊಂಡು ಅನಾಮಧೇಯರೂ ಅಜ್ಞಾತರೂ ಆಗಿ, ದೇವಸ್ಥಾನಗಳಿಗೂ ರಾಜಾಸ್ಥಾನಗಳಿಗೂ ಬಹುದೂರದಲ್ಲಿಯೆ ನಿಂತಿರುತ್ತಿದ್ದವರೂ ಸಾಧಕರಾಗಿ, ಶರಣರಾಗಿ, ಸಿದ್ಧರಾಗಿ ಪರಮ ಶ್ರೇಯಸ್ಸಿನ ಮಹೋನ್ನತ ಶಿಖರಗಳಿಗೆ ಏರಿದ ರೋಮಾಂಚಕ ನಿದರ್ಶನಗಳನ್ನೊಳಗೊಂಡ ಈ ಕಥನ ಕೃತಿ ನಮ್ಮ ಸಾಮಾನ್ಯ ಜನವರ್ಗಕ್ಕೆ ಆಶೆ ಧೈಶ್ಯ ಆತ್ಮಗೌರವಗಳನ್ನು ದಯಪಾಲಿಸಿ, ಅವರನ್ನು ರಾಜಕೀಯ ಪ್ರಜಾಸತ್ತೆಗೆ ಮಾತ್ರವಲ್ಲದೆ ಆಧ್ಯಾತ್ಮಿಕವಾದ ಆತ್ಮಶ್ರೀಯ ಪ್ರಜಾಸತ್ತೆಗೂ ಅಧಿಕಾರಿಗಳನ್ನಾಗಿ ಮಾಡುವುದರಲ್ಲಿ ಸಂದೇಹವಿಲ್ಲ.

ಶರಣರ ಜೀವನ ಚರಿತ್ರೆಯ ತಾತ್ಪರವನ್ನೂ ಹೃದಯವನ್ನೂ ದರ್ಶನ ಧ್ವನಿಯನ್ನೂ ಗ್ರಹಿಸಿ, ಆಧುನಿಕವಾದ ವೈಜ್ಞಾನಿಕ ದೃಷ್ಟಿಯಿಂದಲೂ ವಿಚಾರಬುದ್ಧಿಯಿಂದಲೂ ಅವರು ಮುಂದುವರಿದರೆ ಸರ್ವಧರ್ಮ ಸಮಾನತೆಯ ಮೇಲೆ ನಿಂತಿರುವ ಭಾರತ ರಾಷ್ಟ್ರಕ್ಕೆ ಶಾಶ್ವತವೂ ಸ್ಥಿರವೂ ಆಗಿರುವ ಅಡಿಪಾಯ ಸಿದ್ಧವಾಗುತ್ತದೆ; ಲೋಕಕ್ಕೂ ಮಾರ್ಗದರ್ಶನವಾಗಬಹುದು.

- ಕುವೆಂಪು (ಮುನ್ನುಡಿಯಿಂದ)

ಹೆಚ್ಚುವರಿ ಮಾಹಿತಿ

ವಿವರಣೆ
ಶ್ರೀ ಸಿದ್ದಯ್ಯ ಪುರಾಣಿಕರು ಅರ್ವಾಚೀನ ಶ್ರೀ ಸಾಮಾನ್ಯರಿಗೆ ಪ್ರಾಚೀನ ಸಾಮಾನ್ಯತಾಶ್ರೀಯನ್ನು ಸುಲಭ ಮಧುರ ರೂಪದಲ್ಲಿ ಉಣಬಡಿಸಿದ್ದಾರೆ, ಅವರ 'ಶರಣ ಚರಿತಾಮೃತ'ದಲ್ಲಿ.

ಉತ್ತಮ ವರ್ಗದವರಿಗೆ ಮಾತ್ರ ಮೀಸಲು ಎಂದು ಭ್ರಮಿಸಿದ್ದ ಭಕ್ತಿ, ಜ್ಞಾನ, ಭಗವದನುಭೂತಿ ಮತ್ತು ಆಧ್ಯಾತ್ಮಿಕ ಉನ್ನತಿ ಇವುಗಳಿಗೆ ಸಾಮಾನ್ಯ ಜನರೂ ಕೆಳವೃತ್ತಿಯವರೆಂದೂ ಕೀಳು ಜಾತಿಯವರೆಂದೂ ಮೂಲೆಗೆ ತಳ್ಳಿಸಿಕೊಂಡು ಅನಾಮಧೇಯರೂ ಅಜ್ಞಾತರೂ ಆಗಿ, ದೇವಸ್ಥಾನಗಳಿಗೂ ರಾಜಾಸ್ಥಾನಗಳಿಗೂ ಬಹುದೂರದಲ್ಲಿಯೆ ನಿಂತಿರುತ್ತಿದ್ದವರೂ ಸಾಧಕರಾಗಿ, ಶರಣರಾಗಿ, ಸಿದ್ಧರಾಗಿ ಪರಮ ಶ್ರೇಯಸ್ಸಿನ ಮಹೋನ್ನತ ಶಿಖರಗಳಿಗೆ ಏರಿದ ರೋಮಾಂಚಕ ನಿದರ್ಶನಗಳನ್ನೊಳಗೊಂಡ ಈ ಕಥನ ಕೃತಿ ನಮ್ಮ ಸಾಮಾನ್ಯ ಜನವರ್ಗಕ್ಕೆ ಆಶೆ ಧೈಶ್ಯ ಆತ್ಮಗೌರವಗಳನ್ನು ದಯಪಾಲಿಸಿ, ಅವರನ್ನು ರಾಜಕೀಯ ಪ್ರಜಾಸತ್ತೆಗೆ ಮಾತ್ರವಲ್ಲದೆ ಆಧ್ಯಾತ್ಮಿಕವಾದ ಆತ್ಮಶ್ರೀಯ ಪ್ರಜಾಸತ್ತೆಗೂ ಅಧಿಕಾರಿಗಳನ್ನಾಗಿ ಮಾಡುವುದರಲ್ಲಿ ಸಂದೇಹವಿಲ್ಲ.

ಶರಣರ ಜೀವನ ಚರಿತ್ರೆಯ ತಾತ್ಪರವನ್ನೂ ಹೃದಯವನ್ನೂ ದರ್ಶನ ಧ್ವನಿಯನ್ನೂ ಗ್ರಹಿಸಿ, ಆಧುನಿಕವಾದ ವೈಜ್ಞಾನಿಕ ದೃಷ್ಟಿಯಿಂದಲೂ ವಿಚಾರಬುದ್ಧಿಯಿಂದಲೂ ಅವರು ಮುಂದುವರಿದರೆ ಸರ್ವಧರ್ಮ ಸಮಾನತೆಯ ಮೇಲೆ ನಿಂತಿರುವ ಭಾರತ ರಾಷ್ಟ್ರಕ್ಕೆ ಶಾಶ್ವತವೂ ಸ್ಥಿರವೂ ಆಗಿರುವ ಅಡಿಪಾಯ ಸಿದ್ಧವಾಗುತ್ತದೆ; ಲೋಕಕ್ಕೂ ಮಾರ್ಗದರ್ಶನವಾಗಬಹುದು.

- ಕುವೆಂಪು (ಮುನ್ನುಡಿಯಿಂದ)
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು