Swatantrada oota : novel (Bolwar Mahamad Kunhi) - Beetle Book Shop

ಸ್ವಾತಂತ್ರ್ಯದ ಊಟ : ಕಾದಂಬರಿ (ಬೋಳುವಾರು ಮಹಮ್ಮದ್ ಕುಂಞಿ)

Rs. 900.00
Sale price  Rs. 900.00 ಸಾಮಾನ್ಯ ಬೆಲೆ  Rs. 1,000.00
ಉತ್ಪನ್ನದ ಮಾಹಿತಿಗೆ ತೆರಳಿ
Swatantrada oota : novel (Bolwar Mahamad Kunhi) - Beetle Book Shop

ಸ್ವಾತಂತ್ರ್ಯದ ಊಟ : ಕಾದಂಬರಿ (ಬೋಳುವಾರು ಮಹಮ್ಮದ್ ಕುಂಞಿ)

Rs. 900.00
Sale price  Rs. 900.00 ಸಾಮಾನ್ಯ ಬೆಲೆ  Rs. 1,000.00

ಮಾರಾಟಗಾರರು : BEETLE BOOK SHOP

ಬೊಳುವಾರು ಮಹಮದ್ ಕುಂಞ 'ಕೇಂದ್ರ ಸಾಹಿತ್ಯ ಅಕಾಡೆಮಿ'ಯ ಇತಿಹಾಸದಲ್ಲಿ, ಸೃಜನಶೀಲ ಗದ್ಯಕೃತಿಗಳಿಗಾಗಿ ಎರಡು ಬಾರಿ ಪ್ರಶಸ್ತಿಗಳನ್ನು ಪಡೆದ ದೇಶದ ಏಕೈಕ ಸಾಹಿತಿ ಎಂಬ ದಾಖಲೆ ಬರೆದಿರುವ ಇವರು, ಕನ್ನಡದ ಮಕ್ಕಳ ಸಾಹಿತ್ಯಕ್ಕೆ 'ಕೇಂದ್ರ ಸಾಹಿತ್ಯ ಅಕಾಡೆಮಿ'ಯಿಂದ ಮೊತ್ತ ಮೊದಲ ಪ್ರಶಸ್ತಿಯನ್ನೂ ತಂದುಕೊಟ್ಟವರು. 'ಕರ್ನಾಟಕ ಸಾಹಿತ್ಯ ಅಕಾಡೆಮಿ' ಯಿಂದ ಗೌರವ ಪ್ರಶಸ್ತಿ ಸಹಿತ, ಮೂರು ಬಾರಿ ಪ್ರಶಸ್ತಿಗಳನ್ನು ಗಳಿಸಿರುವ ಇವರು, 'ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ'ಯಿಂದಲೂ ಸನ್ಮಾನಿತರು. ಕರಾವಳಿ ಕರ್ನಾಟಕದ ಬೊಳುವಾರು ಎಂಬಲ್ಲಿ 1951 ಅಕ್ಟೋಬರ 22ರಂದು ಜನಿಸಿದ ಬೊಳುವಾರು, ಮೈಸೂರು ವಿಶ್ವವಿದ್ಯಾಲಯದಿಂದ ಕುವೆಂಪು ಬಂಗಾರದ ಪದಕ ಸಹಿತ, ಕನ್ನಡ ಸ್ನಾತಕೋತ್ತರ ಪದವೀಧರರು. ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಮ್ ಬದುಕನ್ನು ಮೊತ್ತಮೊದಲು ಪರಿಚಯಿಸಿದ ಇವರು, ಸುಮಾರು 250ಕ್ಕೂ ಹೆಚ್ಚು ಸಣ್ಣಕತೆಗಳನ್ನು ಬರೆದು ಕನ್ನಡದ ಪ್ರಮುಖ ಕತೆಗಾರರೆಂದು ಗುರುತಿಸಲ್ಪಟ್ಟಿದ್ದಾರೆ. "ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಇವರ 1111 ಪುಟಗಳ ಮಹಾ ಕಾದಂಬರಿ 'ಸ್ವಾತಂತ್ರ್ಯದ ಓಟ', ಪ್ರವಾದಿ ಮುಹಮ್ಮದರ ಜೀವನಾಧಾರಿತ ಜಗತ್ತಿನ ಮೊತ್ತ ಮೊದಲ ಐತಿಹಾಸಿಕ ಕಾದಂಬರಿ 'ಓದಿರಿ' ಹಾಗೂ ಪ್ರವಾದಿ ಪತ್ನಿಯರ ಸ್ವಗತಗಳನ್ನೊಳಗೊಂಡ 'ಉಮ್ಮಾ' ಕಾದಂಬರಿಗಳು ಇವರಿಗೆ ಕನ್ನಡ ಕಾದಂಬರಿ ಲೋಕದಲ್ಲಿ ಮಹತ್ವದ ಸ್ಥಾನ ನೀಡಿವೆ. ಕನ್ನಡ ಭಾಷೆಯಲ್ಲಿ ಮೊತ್ತ ಮೊದಲು ಪ್ರಕಟವಾಗಿದ್ದ ಮಕ್ಕಳ ಪದ್ಯದಿಂದಾರಂಭಿಸಿ 1975ರ ವರೆಗೆ ಪ್ರಕಟವಾಗಿರುವ ಪದ್ಯಗಳಿಂದ ಆರಿಸಿ ಸಂಪಾದಿಸಿದ್ದ 'ತಟ್ಟು ಚಪ್ಪಾಳೆ ಪುಟ್ಟ ಮಗು' ಕೃತಿ ಹಾಗೂ 'ಕೇಂದ್ರ ಸಾಹಿತ್ಯ ಅಕಾಡೆಮಿ' ಪ್ರಶಸ್ತಿ ಪಡೆದ 'ಪಾಪು ಗಾಂಧಿ, ಗಾಂಧಿ ಬಾಪು ಆದ ಕತೆ'ಗಳು ಇವರಿಗೆ ಮಕ್ಕಳ ಸಾಹಿತ್ಯದಲ್ಲೂ ದೊಡ್ಡ ಸ್ಥಾನ ನೀಡಿವೆ. ಕಲ್ಕತ್ತಾದ ಭಾರತೀಯ ಭಾಷಾ ಸಂಸ್ಥಾನ ಪ್ರಶಸ್ತಿ, ದೆಹಲಿಯ ಕಥಾ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಶಿವರಾಮ ಕಾರಂತ ಬಾಲವನ ಪ್ರಶಸ್ತಿ, ಬಸವರಾಜ ಕಟ್ಟಿಮನಿ ಪ್ರಶಸ್ತಿ, ವಿಶುಕುಮಾರ್ ಪ್ರಶಸ್ತಿ, ತೌಳವ ಪ್ರಶಸ್ತಿ, ಸೂರ್ಯನಾಥ ಚಡಗ ಪ್ರಶಸ್ತಿ, ಪರಶುರಾಮ ಪ್ರಶಸ್ತಿ, ಕರಾವಳಿ ಕಲಶ ಪ್ರಶಸ್ತಿ, ಅಬುದಾಬಿಯ ಬಿ.ಡಬ್ಲ್ಯೂ.ಎಫ್. ಅವಾರ್ಡ್, ಮುಸ್ಲಿಮ್ ಹಿರಿಯ ಸಾಹಿತಿ ಪ್ರಶಸ್ತಿ, ಬೆಂಗಳೂರು ಲಿಟರರಿ ಫೆಸ್ಟಿವಲ್ ಪ್ರಶಸ್ತಿ, ಸಿಂಧೇರತ್ನ ಪ್ರಶಸ್ತಿ, ಸಂದೇಶ ಪ್ರತಿಷ್ಠಾನ ಪ್ರಶಸ್ತಿ, ಆರಾಧನಾ ಪ್ರಶಸ್ತಿ, ವರ್ಷದ ಕನ್ನಡಿಗ ಪ್ರಶಸ್ತಿ ಮೊದಲಾದ ಮುವತ್ತಕ್ಕೂ ಹೆಚ್ಚು ಪ್ರಶಸ್ತಿಗಳಿಂದ ಸನ್ಮಾನಿತರಾಗಿರುವ ಇವರು ಚಲನ ಚಿತ್ರಗಳಿಗಾಗಿ ರಚಿಸಿರುವ ಕತೆ ಹಾಗೂ ಹಾಡುಗಳು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗಳನ್ನು

ಹೆಚ್ಚುವರಿ ಮಾಹಿತಿ

ವಿವರಣೆ

ಬೊಳುವಾರು ಮಹಮದ್ ಕುಂಞ 'ಕೇಂದ್ರ ಸಾಹಿತ್ಯ ಅಕಾಡೆಮಿ'ಯ ಇತಿಹಾಸದಲ್ಲಿ, ಸೃಜನಶೀಲ ಗದ್ಯಕೃತಿಗಳಿಗಾಗಿ ಎರಡು ಬಾರಿ ಪ್ರಶಸ್ತಿಗಳನ್ನು ಪಡೆದ ದೇಶದ ಏಕೈಕ ಸಾಹಿತಿ ಎಂಬ ದಾಖಲೆ ಬರೆದಿರುವ ಇವರು, ಕನ್ನಡದ ಮಕ್ಕಳ ಸಾಹಿತ್ಯಕ್ಕೆ 'ಕೇಂದ್ರ ಸಾಹಿತ್ಯ ಅಕಾಡೆಮಿ'ಯಿಂದ ಮೊತ್ತ ಮೊದಲ ಪ್ರಶಸ್ತಿಯನ್ನೂ ತಂದುಕೊಟ್ಟವರು. 'ಕರ್ನಾಟಕ ಸಾಹಿತ್ಯ ಅಕಾಡೆಮಿ' ಯಿಂದ ಗೌರವ ಪ್ರಶಸ್ತಿ ಸಹಿತ, ಮೂರು ಬಾರಿ ಪ್ರಶಸ್ತಿಗಳನ್ನು ಗಳಿಸಿರುವ ಇವರು, 'ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ'ಯಿಂದಲೂ ಸನ್ಮಾನಿತರು. ಕರಾವಳಿ ಕರ್ನಾಟಕದ ಬೊಳುವಾರು ಎಂಬಲ್ಲಿ 1951 ಅಕ್ಟೋಬರ 22ರಂದು ಜನಿಸಿದ ಬೊಳುವಾರು, ಮೈಸೂರು ವಿಶ್ವವಿದ್ಯಾಲಯದಿಂದ ಕುವೆಂಪು ಬಂಗಾರದ ಪದಕ ಸಹಿತ, ಕನ್ನಡ ಸ್ನಾತಕೋತ್ತರ ಪದವೀಧರರು. ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಮ್ ಬದುಕನ್ನು ಮೊತ್ತಮೊದಲು ಪರಿಚಯಿಸಿದ ಇವರು, ಸುಮಾರು 250ಕ್ಕೂ ಹೆಚ್ಚು ಸಣ್ಣಕತೆಗಳನ್ನು ಬರೆದು ಕನ್ನಡದ ಪ್ರಮುಖ ಕತೆಗಾರರೆಂದು ಗುರುತಿಸಲ್ಪಟ್ಟಿದ್ದಾರೆ. "ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಇವರ 1111 ಪುಟಗಳ ಮಹಾ ಕಾದಂಬರಿ 'ಸ್ವಾತಂತ್ರ್ಯದ ಓಟ', ಪ್ರವಾದಿ ಮುಹಮ್ಮದರ ಜೀವನಾಧಾರಿತ ಜಗತ್ತಿನ ಮೊತ್ತ ಮೊದಲ ಐತಿಹಾಸಿಕ ಕಾದಂಬರಿ 'ಓದಿರಿ' ಹಾಗೂ ಪ್ರವಾದಿ ಪತ್ನಿಯರ ಸ್ವಗತಗಳನ್ನೊಳಗೊಂಡ 'ಉಮ್ಮಾ' ಕಾದಂಬರಿಗಳು ಇವರಿಗೆ ಕನ್ನಡ ಕಾದಂಬರಿ ಲೋಕದಲ್ಲಿ ಮಹತ್ವದ ಸ್ಥಾನ ನೀಡಿವೆ. ಕನ್ನಡ ಭಾಷೆಯಲ್ಲಿ ಮೊತ್ತ ಮೊದಲು ಪ್ರಕಟವಾಗಿದ್ದ ಮಕ್ಕಳ ಪದ್ಯದಿಂದಾರಂಭಿಸಿ 1975ರ ವರೆಗೆ ಪ್ರಕಟವಾಗಿರುವ ಪದ್ಯಗಳಿಂದ ಆರಿಸಿ ಸಂಪಾದಿಸಿದ್ದ 'ತಟ್ಟು ಚಪ್ಪಾಳೆ ಪುಟ್ಟ ಮಗು' ಕೃತಿ ಹಾಗೂ 'ಕೇಂದ್ರ ಸಾಹಿತ್ಯ ಅಕಾಡೆಮಿ' ಪ್ರಶಸ್ತಿ ಪಡೆದ 'ಪಾಪು ಗಾಂಧಿ, ಗಾಂಧಿ ಬಾಪು ಆದ ಕತೆ'ಗಳು ಇವರಿಗೆ ಮಕ್ಕಳ ಸಾಹಿತ್ಯದಲ್ಲೂ ದೊಡ್ಡ ಸ್ಥಾನ ನೀಡಿವೆ. ಕಲ್ಕತ್ತಾದ ಭಾರತೀಯ ಭಾಷಾ ಸಂಸ್ಥಾನ ಪ್ರಶಸ್ತಿ, ದೆಹಲಿಯ ಕಥಾ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಶಿವರಾಮ ಕಾರಂತ ಬಾಲವನ ಪ್ರಶಸ್ತಿ, ಬಸವರಾಜ ಕಟ್ಟಿಮನಿ ಪ್ರಶಸ್ತಿ, ವಿಶುಕುಮಾರ್ ಪ್ರಶಸ್ತಿ, ತೌಳವ ಪ್ರಶಸ್ತಿ, ಸೂರ್ಯನಾಥ ಚಡಗ ಪ್ರಶಸ್ತಿ, ಪರಶುರಾಮ ಪ್ರಶಸ್ತಿ, ಕರಾವಳಿ ಕಲಶ ಪ್ರಶಸ್ತಿ, ಅಬುದಾಬಿಯ ಬಿ.ಡಬ್ಲ್ಯೂ.ಎಫ್. ಅವಾರ್ಡ್, ಮುಸ್ಲಿಮ್ ಹಿರಿಯ ಸಾಹಿತಿ ಪ್ರಶಸ್ತಿ, ಬೆಂಗಳೂರು ಲಿಟರರಿ ಫೆಸ್ಟಿವಲ್ ಪ್ರಶಸ್ತಿ, ಸಿಂಧೇರತ್ನ ಪ್ರಶಸ್ತಿ, ಸಂದೇಶ ಪ್ರತಿಷ್ಠಾನ ಪ್ರಶಸ್ತಿ, ಆರಾಧನಾ ಪ್ರಶಸ್ತಿ, ವರ್ಷದ ಕನ್ನಡಿಗ ಪ್ರಶಸ್ತಿ ಮೊದಲಾದ ಮುವತ್ತಕ್ಕೂ ಹೆಚ್ಚು ಪ್ರಶಸ್ತಿಗಳಿಂದ ಸನ್ಮಾನಿತರಾಗಿರುವ ಇವರು ಚಲನ ಚಿತ್ರಗಳಿಗಾಗಿ ರಚಿಸಿರುವ ಕತೆ ಹಾಗೂ ಹಾಡುಗಳು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗಳನ್ನು

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು