ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು| ಶಂಕರನಾರಾಯಣ ರಾವ್ ಎನ್ ಪಿ | Beetle Bookshop

ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು|Swatantrya Gangeya Savira Toregalu

Rs. 562.00
Sale price  Rs. 562.00 ಸಾಮಾನ್ಯ ಬೆಲೆ  Rs. 625.00
ಉತ್ಪನ್ನದ ಮಾಹಿತಿಗೆ ತೆರಳಿ
ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು| ಶಂಕರನಾರಾಯಣ ರಾವ್ ಎನ್ ಪಿ | Beetle Bookshop

ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು|Swatantrya Gangeya Savira Toregalu

Rs. 562.00
Sale price  Rs. 562.00 ಸಾಮಾನ್ಯ ಬೆಲೆ  Rs. 625.00

ಮಾರಾಟಗಾರರು : BEETLE BOOK SHOP

ಭಾರತೀಯವೆನಿಸುವ ರಾಷ್ಟ್ರೀಯ ಅಸ್ಮಿತೆಗೆ ಗಂಗೆ ಒಂದು ಸಂಕೇತ. ಭಾರತದ ಸ್ವಾತಂತ್ರ್ಯ ಗಂಗೆಯ ವೈಶಾಲ್ಯ, ಜಲಾಧಿಕ್ಯ, ಸ್ವಚ್ಛತೆಗೆ ಕೂಡುನದಿಗಳ ಕೊಡುಗೆ ಇವುಗಳ ಸಮೀಕ್ಷಣೆ ಇವೇ ಈ ಗ್ರಂಥದ ವಸ್ತು. ಪೂರ್ವರಂಗವಾಗಿ ಸ್ವಾತಂತ್ರ್ಯವನ್ನು ಹೇಗೆ ಕಳೆದುಕೊಂಡೆವು ಎಂಬುದೂ ವಿಮರ್ಶೆಗೆ ಒಳಗಾಗಿದೆ. ವಸಾಹತುಶಾಹಿ ಆಕ್ರಮಣದ ಪರಿಣಾಮವಾಗಿ ಭಾರತದ ಆರ್ಥಿಕ ಬೆನ್ನೆಲುಬು ಹೇಗೆ ಜರ್ಝರಿತಗೊಂಡಿತೆಂದು ತಿಳಿಯದೆ ಇಲ್ಲಿಯ ಸ್ವಾತಂತ್ರ್ಯ ಹೋರಾಟವನ್ನು ವ್ಯಾಖ್ಯಾನಿಸುವುದು ಅಸಮರ್ಪಕವಾದ ವಿಧಾನ. ಹುಟ್ಟಿಕೊಂಡ ಚಳುವಳಿಗಳ ವಿಶ್ಲೇಷಣೆಯನ್ನು ಪದರ ಪದರವಾಗಿ ಲೇಖಕರು ಬಿಡಿಸಿದ್ದಾರೆ. ನಮ್ಮ ದೇಶದ ಮಹಾರೋಗವಾದ ಜಾತೀಯತೆ, ಎಂತೆಂತಹ ಸಮಸ್ಯೆಗಲನ್ನು ಹುಟ್ಟಿಹಾಕಿದವು. ಸ್ವಾತಂತ್ರ್ಯ ಪಡೆಯಬೇಕೆಂಬ ಉತ್ಕಟ ಆಸೆ, ಛಲಗಳು ಮಾತ್ರ ಚೂರು ಚೂರು ಭಾರತದಲ್ಲೂ ಪ್ರಜ್ವಲಿಸಿದುವು. ತೊರೆಗಳು ಸೇರಿ ಮಹಾನದಿಯಾಯಿತು. ಈ ತರಹ ವಿಮರ್ಶೆ ಮತ್ತು ವ್ಯಾಖ್ಯಾನಗಳಿಂದ ಈ ಪುಸ್ತಕ ಬರೀ ಚರಿತ್ರೆಯಾಗದೆ, ಅದರ ಹಿಂದಿರುವ ಅಂಶಗಳನ್ನೂ ಅಳವಡಿಸಿಕೊಂಡಿರುವುದು ಸ್ವಾಗತಾರ್ಹ. ಎಲ್ಲೂ ಪೂರ್ವಗ್ರಹವಿಲ್ಲ, ಉದ್ವೇಗದ ಸೋಂಕಿಲ್ಲ. ಹಾಗಿದ್ದರೂ ತಣ್ಣಗೆ ತಟಸ್ಥವೆನಿಸದೆ ಬೆಚ್ಚಗೆ ಬಿಂಬಿಸುತ್ತದೆ. ಈ ಪುಸ್ತಕ ಇಂಥ ಬರವಣಿಗೆಗೆ ಒಂದು ಒಳ್ಳೆಯ ಮಾದರಿ. ಓದುತ್ತ ಹೋದಂತೆ ಲೇಖಕರ ಸಮಗ್ರ ಭಾರತೀಯ ದೃಷ್ಟಿ ಮೆಚ್ಚಿಗೆಯಾಗುತ್ತದೆ. ಈ ಕೃತಿ ಕಳೆದ ಐನೂರು ವರ್ಷಗಳ ಭಾರತದ ಇತಿಹಾಸದ ಅಧ್ಯಯನದ ಆಕರ ಗ್ರಂಥವಾಗಿ ಉಳಿಯುತ್ತದೆ.

ಹೆಚ್ಚುವರಿ ಮಾಹಿತಿ

ವಿವರಣೆ

ಭಾರತೀಯವೆನಿಸುವ ರಾಷ್ಟ್ರೀಯ ಅಸ್ಮಿತೆಗೆ ಗಂಗೆ ಒಂದು ಸಂಕೇತ. ಭಾರತದ ಸ್ವಾತಂತ್ರ್ಯ ಗಂಗೆಯ ವೈಶಾಲ್ಯ, ಜಲಾಧಿಕ್ಯ, ಸ್ವಚ್ಛತೆಗೆ ಕೂಡುನದಿಗಳ ಕೊಡುಗೆ ಇವುಗಳ ಸಮೀಕ್ಷಣೆ ಇವೇ ಈ ಗ್ರಂಥದ ವಸ್ತು. ಪೂರ್ವರಂಗವಾಗಿ ಸ್ವಾತಂತ್ರ್ಯವನ್ನು ಹೇಗೆ ಕಳೆದುಕೊಂಡೆವು ಎಂಬುದೂ ವಿಮರ್ಶೆಗೆ ಒಳಗಾಗಿದೆ. ವಸಾಹತುಶಾಹಿ ಆಕ್ರಮಣದ ಪರಿಣಾಮವಾಗಿ ಭಾರತದ ಆರ್ಥಿಕ ಬೆನ್ನೆಲುಬು ಹೇಗೆ ಜರ್ಝರಿತಗೊಂಡಿತೆಂದು ತಿಳಿಯದೆ ಇಲ್ಲಿಯ ಸ್ವಾತಂತ್ರ್ಯ ಹೋರಾಟವನ್ನು ವ್ಯಾಖ್ಯಾನಿಸುವುದು ಅಸಮರ್ಪಕವಾದ ವಿಧಾನ. ಹುಟ್ಟಿಕೊಂಡ ಚಳುವಳಿಗಳ ವಿಶ್ಲೇಷಣೆಯನ್ನು ಪದರ ಪದರವಾಗಿ ಲೇಖಕರು ಬಿಡಿಸಿದ್ದಾರೆ. ನಮ್ಮ ದೇಶದ ಮಹಾರೋಗವಾದ ಜಾತೀಯತೆ, ಎಂತೆಂತಹ ಸಮಸ್ಯೆಗಲನ್ನು ಹುಟ್ಟಿಹಾಕಿದವು. ಸ್ವಾತಂತ್ರ್ಯ ಪಡೆಯಬೇಕೆಂಬ ಉತ್ಕಟ ಆಸೆ, ಛಲಗಳು ಮಾತ್ರ ಚೂರು ಚೂರು ಭಾರತದಲ್ಲೂ ಪ್ರಜ್ವಲಿಸಿದುವು. ತೊರೆಗಳು ಸೇರಿ ಮಹಾನದಿಯಾಯಿತು. ಈ ತರಹ ವಿಮರ್ಶೆ ಮತ್ತು ವ್ಯಾಖ್ಯಾನಗಳಿಂದ ಈ ಪುಸ್ತಕ ಬರೀ ಚರಿತ್ರೆಯಾಗದೆ, ಅದರ ಹಿಂದಿರುವ ಅಂಶಗಳನ್ನೂ ಅಳವಡಿಸಿಕೊಂಡಿರುವುದು ಸ್ವಾಗತಾರ್ಹ. ಎಲ್ಲೂ ಪೂರ್ವಗ್ರಹವಿಲ್ಲ, ಉದ್ವೇಗದ ಸೋಂಕಿಲ್ಲ. ಹಾಗಿದ್ದರೂ ತಣ್ಣಗೆ ತಟಸ್ಥವೆನಿಸದೆ ಬೆಚ್ಚಗೆ ಬಿಂಬಿಸುತ್ತದೆ. ಈ ಪುಸ್ತಕ ಇಂಥ ಬರವಣಿಗೆಗೆ ಒಂದು ಒಳ್ಳೆಯ ಮಾದರಿ. ಓದುತ್ತ ಹೋದಂತೆ ಲೇಖಕರ ಸಮಗ್ರ ಭಾರತೀಯ ದೃಷ್ಟಿ ಮೆಚ್ಚಿಗೆಯಾಗುತ್ತದೆ. ಈ ಕೃತಿ ಕಳೆದ ಐನೂರು ವರ್ಷಗಳ ಭಾರತದ ಇತಿಹಾಸದ ಅಧ್ಯಯನದ ಆಕರ ಗ್ರಂಥವಾಗಿ ಉಳಿಯುತ್ತದೆ.

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು