Free Shipping Charge on Orders above ₹300

Shop Now

Namma Arasu Sale -15%
Rs. 510.00Rs. 600.00
Vendor: BEETLE BOOK SHOP
Type: PRINTED BOOKS
Availability: 8 left in stock

ಕರ್ನಾಟಕ ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿಗಳ ಪೈಕಿ ದೇವರಾಜ ಅರಸು ಒಬ್ಬರು. ಹಿಂದುಳಿದ ವರ್ಗಕ್ಕೆ ಸೇರಿದ ಅರಸು ಅವರು ತಾರತಮ್ಯ ಮಾಡದೇ ಸರ್ವ ಜನರಿಗೂ ಒಳಿತಾಗುವ ದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳನ್ನು ರೂಪಿಸಿದ್ದು ಮಾತ್ರವಲ್ಲ; ಅವುಗಳ ಜಾರಿಗೆ ವಿಶೇಷ ಗಮನ ಹರಿಸಿದರು. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಮಾಡಲಿಲ್ಲ. ಇಂತಹ ಮಹನೀಯರ ಬಗ್ಗೆ ಲೇಖಕ ಬಸವರಾಜು ಮೇಗಲಕೇರಿ ಅವರು ‘ನಮ್ಮ ಅರಸು’ ಶೀರ್ಷಿಕೆಯಡಿ ಪ್ರಕಟಿಸಿದ ಕೃತಿ.

Guaranteed safe checkout

Namma Arasu
- +

ಕರ್ನಾಟಕ ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿಗಳ ಪೈಕಿ ದೇವರಾಜ ಅರಸು ಒಬ್ಬರು. ಹಿಂದುಳಿದ ವರ್ಗಕ್ಕೆ ಸೇರಿದ ಅರಸು ಅವರು ತಾರತಮ್ಯ ಮಾಡದೇ ಸರ್ವ ಜನರಿಗೂ ಒಳಿತಾಗುವ ದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳನ್ನು ರೂಪಿಸಿದ್ದು ಮಾತ್ರವಲ್ಲ; ಅವುಗಳ ಜಾರಿಗೆ ವಿಶೇಷ ಗಮನ ಹರಿಸಿದರು. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಮಾಡಲಿಲ್ಲ. ಇಂತಹ ಮಹನೀಯರ ಬಗ್ಗೆ ಲೇಖಕ ಬಸವರಾಜು ಮೇಗಲಕೇರಿ ಅವರು ‘ನಮ್ಮ ಅರಸು’ ಶೀರ್ಷಿಕೆಯಡಿ ಪ್ರಕಟಿಸಿದ ಕೃತಿ.

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading